Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Assam : ಬೆಲೆ ಏರಿಕೆ ವಿರುದ್ಧ ಶಿವನ ವೇಷ ಧರಿಸಿ ಪ್ರತಿಭಟಿಸಿದ ವ್ಯಕ್ತಿಯ ಬಂಧನ..!

Secular TVbySecular TV
A A
Reading Time: 1 min read
Assam : ಬೆಲೆ ಏರಿಕೆ ವಿರುದ್ಧ ಶಿವನ ವೇಷ ಧರಿಸಿ ಪ್ರತಿಭಟಿಸಿದ ವ್ಯಕ್ತಿಯ ಬಂಧನ..!
0
SHARES
Share to WhatsappShare on FacebookShare on Twitter

ಶಿವನ ವೇಶ ಧರಿಸಿ(Dressed as Lord Shiva) ಇಲ್ಲೋಬ್ಬ ವ್ಯಕ್ತಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನೆಡಿಸಿದ್ದಾರೆ. ಬೀದಿನಾಟಕದ ಮೂಲಕ ಪ್ರತಿಭಟನೆ ಆರಂಭಿಸಿದ್ದು, ಇವರು ಅಸ್ಸಾಂನ(Assam)  ನಾಗಾಂವ್ನನವರು ಬಿರಿಂಚಿ ಬೋರಾರವರು(Birinchi Bora ) ಶಿವನ ವೇಷ ಧರಿಸಿ ಮಹಿಳಾ ಸಹ ಜೊತೆಗಾರ್ತಿಯಾಗಿ ಪರಿಶಿಮಿತಾ ಅವರು ಪಾರ್ವತಿ ವೇಷ ಧರಿಸಿ ಸಮಾರಂಭದಲ್ಲಿ ಭಗವಾನ್ ಶಿವನ ವೇಷವನ್ನು ಇವರು ಧರಿಸಿದ್ದರು.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ..

ಹೌದು ಇತ್ತೀಚಿಗೆ ನಿರ್ದೇಶಕಿ ಲೀನಾ ಮಣಿಮೇಕಲೈ (Leena Manimekalai) ಅವರ ಸಾಕ್ಷ್ಯಚಿತ್ರದ ‘ ಸಿಗರೇಟ್ ಸೇದುವ ಕಾಳಿ’ ಪೋಸ್ಟರ್‌ ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗತ್ತು, ಈ ಬೆನ್ನಲ್ಲೇ ಪುರುಷ ಮತ್ತು ಮಹಿಳೆಯೊಬ್ಬರು ಶಿವ ಮತ್ತು ಪಾರ್ವತಿ ದೇವಿ ವೇಷಧರಿಸಿ ಪ್ರತಿಭಟನೆ ನಡೆಸುತ್ತಿರುವುದು ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ.

ವಿಡಿಯೋದಲ್ಲಿ ಏನಿದೆ?
ಶಿವನ ವೇಷ ಧರಿಸಿದ ಬಿರಿಂಚಿ ಬೋರಾ ಮತ್ತು ಪರ್ವತಿ ವೇಷ ಧರಿಸಿದ ಸಹ ನಟಿ ಪರಿಶಿಮಿತಾ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿರುತ್ತಾರೆ. ಇಬ್ಬರೂ ಬೈಕ್‌ನಲ್ಲಿ ನಾಗಾವ್‌ನ ಕಾಲೇಜು ಚೌಕ್‌ಗೆ ಆಗಮಿಸಿದಾಗ, ಇಂಧನ ಖಾಲಿಯಾದ ಕಾರಣ ದ್ವಿಚಕ್ರ ವಾಹನ ನಿಂತುಕೊಳ್ಳುತ್ತದೆ. ಈ ವೇಳೆ ಶಿವ ಪರ್ವತಿ ನಡುವೆ ವಾಗ್ವಾದ ಶುರುವಾಗುತ್ತದೆ.

ಅಲ್ಲಿ ಶಿವನ ಪಾತ್ರಧಾರಿ ದೇಶದಲ್ಲಿ ಹೆಚ್ಚಾಗುತ್ತಿರುವ ಇಂಧನ ದರ ಮತ್ತಿತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ, ನರೇಂದ್ರ ಮೋದಿ ಸರ್ಕಾರವನ್ನು (Narendra Modi government ) ಟೀಕಿಸಲು ಪ್ರಾರಂಭಿಸುತ್ತಾನೆ. ಸರ್ಕಾರ ಕೇವಲ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಕೂಗಾಡುತ್ತರೆ

ಈ ವಿಡಿಯೋ ಇದೀಗ ಬಿಜೆಪಿ ಬೆಂಬಲಿಗರು, ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

ಶಿವನ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದನ್ನು ವಿಶ್ವ ಹಿಂದೂ ಪರಿಷತ್ (Vishwa Hindu Parishad) ಮತ್ತು ಬಜರಂಗದಳ(Bajrang Dal) ಖಂಡಿಸಿವೆ. ಶಿವನ ವೇಷ ಧರಿಸಿದ್ದಕ್ಕೆ ಬಿರಿಂಚಿ ಬೋರಾ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದರು. ಶಿವನ ವೇಷಧಾರಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಮತ್ತು ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ದೂರು ಕೊಟ್ಟ ಬೆನ್ನಲ್ಲೆ ಬಿರಿಂಚಿ ಬೋರಾನನ್ನು ಬಂಧಿಸಿ ನಾಗಾನ್ ಸದರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುದೆ8.

ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರದ ವಿರೋಧ ಪ್ರತಿಭಟನೆ ನೆಡಿಸಿರುವ ಘಟನೆ ಶನಿವಾರ ನಡೆದಿದ್ದು, ಸಮಾರಂಭದಲ್ಲಿ ವ್ಯಕ್ತಿಯೊಬ್ಬ ಶಿವನ ವೇಷ ಧರಿಸಿ ಬಂದಿದ್ದಕ್ಕಾಗಿ ಪೊಲೀಸರು ಬಂಧಿಸಿದ್ದಾರೆ.

ಬೆಲೆ ಏರಿಕೆಯಿಂದ ಮುಕ್ತಿ ಪಡೆಯಲು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಾರ್ವಜನಿಕರು ಪ್ರತಿಭಟನೆಗೆ ಮುಂದಾಗಬೇಕು. ಎಂದು ಶಿವನ ವೇಷಧಾರಿಯಾಗಿದ್ದ ಬಿರಿಂಚಿ ಬೋರಾ ಮನವಿ ಮಾಡಿದರು.

ಇದೇ ವೇಳೆ ಆರೋಪಿಗೆ ಜಾಮೀನು ಸಿಕ್ಕಿದು, ಆತನಿಗೆ ನೋಟಿಸ್ ನೀಡಿ ಬಿಡುಗಡೆ ಮಾಡಲಾಗಿದೆ” ಎಂದು ಎಸ್‌ಪಿ ನಾಗಾಂವ್, ಲೀನಾ ಡೋಲಿ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Draupadi Murmu : ದೊಡ್ಡಗೌಡ್ರು ಮನೆಯತ್ತ ಹೆಜ್ಜೆ ಹಾಕಿದ ದ್ರೌಪದಿ : ಮುರ್ಮುಗೆ ಸಿಹಿಯೋ? ಕಹಿಯೋ?

Draupadi Murmu : ದೊಡ್ಡಗೌಡ್ರು ಮನೆಯತ್ತ ಹೆಜ್ಜೆ ಹಾಕಿದ ದ್ರೌಪದಿ : ಮುರ್ಮುಗೆ ಸಿಹಿಯೋ? ಕಹಿಯೋ?

Top Stories

Secular Tv Top Stories : ಬ್ರಿಟನ್ ಪ್ರಧಾನಿ ರೇಸ್ ನಲ್ಲಿ ರಿಷಿ ಮುನ್ನಡೆ | ಮಾಜಿ ಪ್ರಧಾನಿ ದೇವೇಗೌಡ ಭೇಟಿಯಾದ ದ್ರೌಪದಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist