Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Draupadi Murmu : ದೊಡ್ಡಗೌಡ್ರು ಮನೆಯತ್ತ ಹೆಜ್ಜೆ ಹಾಕಿದ ದ್ರೌಪದಿ : ಮುರ್ಮುಗೆ ಸಿಹಿಯೋ? ಕಹಿಯೋ?

Secular TVbySecular TV
A A
Reading Time: 1 min read
Draupadi Murmu : ದೊಡ್ಡಗೌಡ್ರು ಮನೆಯತ್ತ ಹೆಜ್ಜೆ ಹಾಕಿದ ದ್ರೌಪದಿ : ಮುರ್ಮುಗೆ ಸಿಹಿಯೋ? ಕಹಿಯೋ?
0
SHARES
Share to WhatsappShare on FacebookShare on Twitter

ಬೆಂಗಳೂರು: (ಜುಲೈ 10) : ರಾಷ್ಟ್ರಪತಿ ಎಲೆಕ್ಷನ್‌ಗೆ (Presidential Election) ಆಡಳಿತ ಪಕ್ಷ ಬಿಜೆಪಿ (BJP) ಭರ್ಜರಿ ತಯಾರಿ ನಡೆಸುತ್ತಿದ್ದು, ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ (NDA Presidential candidate) ದ್ರೌಪದಿ ಮುರ್ಮು (Draupadi Murmu) ಮತ ಭೇಟೆಗಾಗಿ ಇಂದು ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಹೌದು, ಭಾನುವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿರುವ ದ್ರೌಪದಿ ಮುರ್ಮು (Draupadi Murmu) ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಎಲ್ಲದರ ಮಧ್ಯೆ, ದ್ರೌಪದಿ ಮುರ್ಮು (Draupadi Murmu) ದೊಡ್ಡಗೌಡ್ರು (HD Devegowda) ಮನೆಯತ್ತ (Home) ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ: Draupadi Murmu : ಕರುನಾಡಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ದ್ರೌಪದಿ..!

ಬಿಜೆಪಿ ಸಭೆ ಬಳಿಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ (HD Devegowda) ನಿವಾಸಕ್ಕೆ ಭೇಟಿ ನೀಡಲು ಎನ್​​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ತೆರಳಿದ್ದಾರೆ. ರಾಷ್ಟ್ರಪತಿ ಚುನಾವಣೆ ಹಿನ್ನೆಲೆ ಬೆಂಬಲ ಪಡೆಯುವ ವಿಚಾರ ಸಂಬಂಧ ದೇವೇಗೌಡರನ್ನು ಭೇಟಿಯಾಗುತ್ತಿದ್ದಾರೆ‌.

ದ್ರೌಪದಿಗೆ ಸಿಎಂ ಬೊಮ್ಮಾಯಿ ಸಾಥ್

ಇನ್ನೂ ದ್ರೌಪದಿ ಮುರ್ಮು (Draupadi Murmu) ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ‌ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ನಳಿನ್ ಕುಮಾರ್ ಕಟೀಲ್ ಸಹ ಮಾಜಿ ಪ್ರಧಾನಿ ಭೇಟಿಯಾಗಲು ತೆರಳಿದ್ದಾರೆ. ದೇವೇಗೌಡರನ್ನು ಭೇಟಿಯಾದ ಬಳಿಕ ಇಂದೇ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ದೇವೇಗೌಡರ ಪದ್ಮನಾಭ ನಗರ ನಿವಾಸದಿಂದಲೇ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ದ್ರೌಪದಿ ಮುರ್ಮು ಪ್ರಯಾಣಿಸಲಿದ್ದು, ದೆಹಲಿಗೆ ತೆರಳಲಿದ್ದಾರೆ.

ಬಿಜೆಪಿ ಶಾಸಕರು, ಸಂಸದರ ಬೆಂಬಲ

ನಗರದ ಖಾಸಗಿ ಹೋಟೆಲ್​ನಲ್ಲಿ ಎನ್‌ಡಿಎ ಮತ್ತು ವಿವಿಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಭಾರತೀಯ ಜನತಾ ಪಕ್ಷದ ಶಾಸಕರ ಹಾಗೂ ಸಂಸದರ ಸಭೆಯಲ್ಲಿ ಭಾಗಿಯಾದರು. ಔಪಚಾರಿಕವಾಗಿ ರಾಜ್ಯ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಕೋರಿದ್ದಾರೆ. ಪಕ್ಷ ನೀಡಿದ ಅವಕಾಶ ಸ್ಮರಿಸಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿನಲ್ಲಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ @nalinkateel, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai,‌

1/2#KarnatakaWelcomesDroupadiMurmu pic.twitter.com/Awo6dGdXFm

— BJP Karnataka (@BJP4Karnataka) July 10, 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ ವಹಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ , ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿ ವಿ ಸದಾನಂದ ಗೌಡ ಮತ್ತು ಇತರರು ಭಾಗವಹಿಸಿದ್ದರು.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Top Stories

Secular Tv Top Stories : ಬ್ರಿಟನ್ ಪ್ರಧಾನಿ ರೇಸ್ ನಲ್ಲಿ ರಿಷಿ ಮುನ್ನಡೆ | ಮಾಜಿ ಪ್ರಧಾನಿ ದೇವೇಗೌಡ ಭೇಟಿಯಾದ ದ್ರೌಪದಿ

Inhumanity: ಶವ ಸಾಗಿಸಲು ಸಿಗದ ಅಂಬುಲೆನ್ಸ್! ತೊಡೆಯ ತಮ್ಮನ ಶವನ್ನಿಟ್ಟುಕೊಂಡು ತಲೆ ಸವರುತ್ತಿರುವ ಮನಕಲಕುವ ದೃಶ್ಯ..

Inhumanity: ಶವ ಸಾಗಿಸಲು ಸಿಗದ ಅಂಬುಲೆನ್ಸ್! ತೊಡೆಯ ತಮ್ಮನ ಶವನ್ನಿಟ್ಟುಕೊಂಡು ತಲೆ ಸವರುತ್ತಿರುವ ಮನಕಲಕುವ ದೃಶ್ಯ..

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist