Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

New Forest Conservation Rules : ಬಿಜೆಪಿಯಿಂದ ಬುಡಕಟ್ಟು ಸಮುದಾಯಗಳ ಹಕ್ಕು ಕಸಿಯುವ ಹುನ್ನಾರ : ಕೇಂದ್ರದ ವಿರುದ್ಧ ರಾಹುಲ್ ಕಿಡಿ

Secular TVbySecular TV
A A
Reading Time: 1 min read
Rahul Gandhi slams PM Modi : ಪ್ರಧಾನಿ ಮೋದಿ ತಾಕತ್ತಿನ ಹೇಳಿಕೆಗೆ ರಾಹುಲ್ ಗಾಂಧಿ ಕಿಡಿ..!
Secular Tv

Secular Tv

4.3k videos , 10.2M views

Secular Tv is a digital infotainment platform with ethical and unbiased coverage. Portraying truth, impartial journalism. Secular Tv intends to deliver incisive factual reports with a focus on policymaking political development and governance. We are based in Bengaluru having a network globally. Secular Tv started its journey on Oct 2, 2020, with the Kannada language as its content platform. Media is the fourth pillar of democracy, Secular Tv with a dream to contribute to nation-building within its limitation.

0
SHARES
Share to WhatsappShare on FacebookShare on Twitter

ನವದೆಹಲಿ : (ಜುಲೈ 11) : ಕೇಂದ್ರ ಸರ್ಕಾರ (Central Government) ದೇಶದ ಬುಡಕಟ್ಟು ಸಮುದಾಯಗಳ ಹಕ್ಕು ಕಿತ್ತುಕೊಳ್ಳಲು ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಬಿಜೆಪಿ ಸರ್ಕಾರದ (BJP Government) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೌದು, ಕೇಂದ್ರ ಸರ್ಕಾರ ಭಾನುವಾರ ಅರಣ್ಯ ಸಂರಕ್ಷಣೆಗೆ (The new Forest Conservation Rules) ಪರಿಷ್ಕೃತ ಕಾನೂನು ನಿಯಮಾವಳಿ ಬಿಡುಗಡೆ ಮಾಡಿದೆ. ಈ ಪರಿಷ್ಕೃತ ಕಾನೂನುಗಳಿಗೆ ಕಾಂಗ್ರೆಸ್‌ (Congress) ಪಕ್ಷದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದಕ್ಕೆ ಧ್ವನಿಗೂಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು, ಕೇಂದ್ರ ಸರ್ಕಾರವನ್ನು (Central Government) ತರಾಟೆಗೆ ತೆಗೆದುಕೊಂಡಿದ್ದಾರೆ.

‘Modi-Mitr’ Sarkar at its crony best!

For ‘ease of snatching’ forest land, BJP govt has come up with new FC Rules, 2022 diluting UPA's Forest Rights Act, 2006.

Congress stands strongly with our Adivasi brothers & sisters in their fight to protect Jal, Jungle and Zameen.

— Rahul Gandhi (@RahulGandhi) July 10, 2022

ಬಿಜೆಪಿ ಹೊಸ ಸಂಚು ಹೆಣೆದಿದೆ..!

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಅರಣ್ಯ ಸಂರಕ್ಷಣೆಗೆ ಪರಿಷ್ಕೃತ ಕಾನೂನು ನಿಯಮಾವಳಿ ಬುಡಕಟ್ಟು ಸಮುದಾಯಗಳ ಹಕ್ಕು ಕಿತ್ತುಕೊಳ್ಳುವ ಹುನ್ನಾರ. ಮೋದಿ ಹಾಗೂ ಅವರ ಮಿತ್ರರ ಸರ್ಕಾರವು ಹೊಸ ಸಂಚು ಹೆಣೆದಿದೆ! ಅರಣ್ಯ ಭೂಮಿಯನ್ನು ಬುಡಕಟ್ಟು ಸಮುದಾಯಗಳಿಂದ ಕಸಿದುಕೊಳ್ಳಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Rahul Gandhi slams PM Modi : ಪ್ರಧಾನಿ ಮೋದಿ ತಾಕತ್ತಿನ ಹೇಳಿಕೆಗೆ ರಾಹುಲ್ ಗಾಂಧಿ ಕಿಡಿ..!

ಆದಿವಾಸಿಗಳಿಗೆ ರಾಹುಲ್ ಬೆಂಬಲ

ಯುಪಿಎ ಸರ್ಕಾರ 2006ರಲ್ಲಿ ಜಾರಿಗೆ ತಂದ ಅರಣ್ಯ ಹಕ್ಕುಗಳ ಕಾಯಿದೆಯನ್ನು ದುರ್ಬಲಗೊಳಿಸುವಂಥ ಮಾರ್ಪಾಡುಗಳನ್ನು ಕೇಂದ್ರ ಸರಕಾರವು ನೂತನ ನಿಯಮಗಳಲ್ಲಿ ಮಾಡಿದೆ. ಜಲ, ಅರಣ್ಯ, ಭೂಮಿಯ ಹಕ್ಕಿನ ಹೋರಾಟದಲ್ಲಿ ಆದಿವಾಸಿ ಸೋದರ, ಸೋದರಿಯರಿಗೆ ಕಾಂಗ್ರೆಸ್‌ ಬೆಂಬಲ ನೀಡಲಿದೆ ಎಂದು ರಾಹುಲ್‌ ಗಾಂಧಿ ಅವರು, ಬುಡಕಟ್ಟು ಸಮುದಾಯಗಳಿಗೆ ಬೆಂಬಲ ಸೂಚಿಸಿದ್ದಾರೆ.

ಕೇಂದ್ರದ ವಿರುದ್ಧ ಜೈರಾಮ್‌ ಆಕ್ರೋಶ

ಇನ್ನೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ (Jairam Ramesh) ಸಾಥ್ ಕೊಟ್ಟಿದ್ದಾರೆ. ಅರಣ್ಯವಾಸಿಗಳು, ಬುಡಕಟ್ಟು ಸಮುದಾಯಗಳ ಹಕ್ಕುಗಳ ರಕ್ಷಣೆಗೆ 2006ರ ಕಾಯಿದೆಯಲ್ಲಿ ಆದ್ಯತೆ ನೀಡಲಾಗಿತ್ತು. ಅವರ ಒಪ್ಪಿಗೆ ಇಲ್ಲದೆಯೇ ಅರಣ್ಯ ಭೂಮಿಯನ್ನು ಪರಿವರ್ತಿಸಿ, ಅಭಿವೃದ್ಧಿ ಕಾರ್ಯ ಅಥವಾ ಉದ್ಯಮಸ್ನೇಹಿ ನೆಪವೊಡ್ಡಿ ಪರವಾನಗಿ ನೀಡಲು ಅವಕಾಶವಿರಲಿಲ್ಲ. ಇದನ್ನು ಕೇಂದ್ರ ಸರಕಾರವು ತನ್ನ ಮಿತ್ರರ ಅನುಕೂಲಕ್ಕಾಗಿ ಬದಲಾಯಿಸಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Agent: ಅಖಿಲ್ ಅಕ್ಕಿನೇನಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಏಜೆಂಟ್’ ಟೀಸರ್ ಎಂಟ್ರಿಗೆ ಮುಹೂರ್ತ ಫಿಕ್ಸ್…

Agent: ಅಖಿಲ್ ಅಕ್ಕಿನೇನಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಏಜೆಂಟ್’ ಟೀಸರ್ ಎಂಟ್ರಿಗೆ ಮುಹೂರ್ತ ಫಿಕ್ಸ್…

AIADMK Appoints Edappadi Palaniswami : ಪಳನಿಸ್ವಾಮಿಗೆ ಎಐಎಡಿಎಂಕೆ ಚುಕ್ಕಾಣಿ ; ರಣರಂಗವಾದ ತಮಿಳುನಾಡು..!

AIADMK Appoints Edappadi Palaniswami : ಪಳನಿಸ್ವಾಮಿಗೆ ಎಐಎಡಿಎಂಕೆ ಚುಕ್ಕಾಣಿ ; ರಣರಂಗವಾದ ತಮಿಳುನಾಡು..!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist