Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Vijay Mallya: ಉದ್ಯಮಿ ವಿಜಯ್ ಮಲ್ಯ ಇನ್ನುಮುಂದೆ ಜೈಲು ಹಕ್ಕಿ ; ಮದ್ಯದ ದೊರೆಗೆ 4 ತಿಂಗಳು ಜೈಲುವಾಸ..!

Secular TVbySecular TV
A A
Reading Time: 1 min read
Vijay Mallya: ಉದ್ಯಮಿ ವಿಜಯ್ ಮಲ್ಯ ಇನ್ನುಮುಂದೆ ಜೈಲು ಹಕ್ಕಿ ; ಮದ್ಯದ ದೊರೆಗೆ 4 ತಿಂಗಳು ಜೈಲುವಾಸ..!
0
SHARES
Share to WhatsappShare on FacebookShare on Twitter

ನವದೆಹಲಿ: (ಜುಲೈ 11) : ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ (Vijay Mallya) ಇನ್ನುಮುಂದೆ ಜೈಲು ಹಕ್ಕಿ ಆಗಲಿದ್ದಾರೆ.ಹೌದು, ಉದ್ಯಮಿ ವಿಜಯ್ ಮಲ್ಯಗೆ (Vijay Mallya) 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ (Vijay Mallya sentenced to 4 months in jail, Rs 2,000 fine) ವಿಧಿಸಿ ಸುಪ್ರೀಂ ಕೋರ್ಟ್ (Supreme Court On Vijay Mallya) ಆದೇಶ ಹೊರಡಿಸಿದೆ.

2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಪ್ರಕರಣದಡಿ ತಪ್ಪಿತಸ್ಥರೆಂದು ಸಾಬೀತಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂಕೋರ್ಟ್ ಇಂದು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ದೇಶಭ್ರಷ್ಟ ಆರ್ಥಿಕ ಅಪರಾಧಿಯಾಗಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, 4 ತಿಂಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಇನ್ನೂ, ಬ್ರಿಟನ್‌ನಲ್ಲಿ ನೆಲೆಸಿರುವ ಮಲ್ಯರನ್ನು ಗಡಿಪಾರು ಮೂಲಕ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಸತತ ಪ್ರಯತ್ನ ನಡೆಸುತ್ತಿದೆ. ಈ ಮಧ್ಯೆಯೇ ಮಲ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮಲ್ಯರಿಂದ ಸಮನ್ಸ್‌ಗಳ ನಿರ್ಲಕ್ಷ್ಯ

ಇನ್ನೂ ಉದ್ಯಮಿ ಮಲ್ಯ ಅವರು, ತಮ್ಮ ಮಕ್ಕಳ ಖಾತೆಗೆ 40 ಮಿಲಿಯನ್ ಡಾಲರ್ ಹಣ ವರ್ಗಾವಣೆ ಮಾಡಿದ್ದ ವಿವರ ಬಹಿರಂಗಪಡಿಸುವುದು. ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೀಡಲಾಗಿದ್ದ ಸಮನ್ಸ್‌ಗಳನ್ನು ನಿರ್ಲಕ್ಷ್ಯ ಮಾಡಿದ್ದರು. ಈ ಗಂಭೀರ ಪ್ರಕರಣದಲ್ಲಿ 2017ರಲ್ಲಿ ಮಲ್ಯ ಅವರು ತಪ್ಪಿತಸ್ಥರು ಎಂದು ಕೋರ್ಟ್ ತೀರ್ಪು ನೀಡಿದೆ.

ಲಿಕ್ಕರ್ ಕಂಪನಿಯಿಂದ 600 ಕೋಟಿ

ಇದನ್ನೂ ಓದಿ: Uma Bharti slams Shivraj : ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದ ಉಮಾಭಾರತಿ; ಹೈಕಮಾಂಡ್‌ಗೆ ಮೂರು ಪುಟಗಳ ಲೆಟರ್..!

ಯುನೈಟಡ್ ಸ್ಪಿರಿಟ್ಸ್ ಲಿಮಿಟೆಡ್‌ನ ಅಧ್ಯಕ್ಷ ಸ್ಥಾನದಿಂದ 2016ರ ಫೆಬ್ರವರಿಯಲ್ಲಿ ಕೆಳಗಿಳಿದ ಬಳಿಕ ಬ್ರಿಟನ್ ಲಿಕ್ಕರ್ ಕಂಪನಿ ಡಿಯಾಗಿಯೊದಿಂದ ಅವರು 40 ಮಿಲಿಯನ್ ಡಾಲರ್ (ಸುಮಾರು 600 ಕೋಟಿ ರೂ.) ಪಡೆದಿದ್ದರು ಎನ್ನಲಾಗಿದೆ. ಈ ವಿವರವನ್ನು ಅವರು ಬಹಿರಂಗಪಡಿಸಿರಲಿಲ್ಲ.

ಏನಿದು ಪ್ರಕರಣ?

2017ರ ಮೇ 9ರಂದು ನೀಡಲಾಗಿದ್ದ ನ್ಯಾಯಾಂಗ ನಿಂದನೆ ತೀರ್ಪಿನ ಕುರಿತಾದ ವಿಜಯ್ ಮಲ್ಯ ಅವರ ಪರಾಮರ್ಶನಾ ಅರ್ಜಿಯನ್ನು 2020ರ ಆಗಸ್ಟ್ 30ರಂದು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ತಮಗೆ ನೀಡಲಾದ ಶಿಕ್ಷೆಯ ವಿರುದ್ಧ ಅವರು ಸಲ್ಲಿಸಿದ್ದ ಮೂರು ವರ್ಷಗಳ ಹಳೆಯದಾದ ಮೇಲ್ಮನವಿ ಅರ್ಜಿಯಲ್ಲಿ ಯಾವುದೇ ಅರ್ಹತೆ ಕಾಣಿಸಿಲ್ಲ ಎಂದು ಕೋರ್ಟ್ ಹೇಳಿತ್ತು.

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Rahul Gandhi slams PM Modi : ಪ್ರಧಾನಿ ಮೋದಿ ತಾಕತ್ತಿನ ಹೇಳಿಕೆಗೆ ರಾಹುಲ್ ಗಾಂಧಿ ಕಿಡಿ..!

New Forest Conservation Rules : ಬಿಜೆಪಿಯಿಂದ ಬುಡಕಟ್ಟು ಸಮುದಾಯಗಳ ಹಕ್ಕು ಕಸಿಯುವ ಹುನ್ನಾರ : ಕೇಂದ್ರದ ವಿರುದ್ಧ ರಾಹುಲ್ ಕಿಡಿ

Agent: ಅಖಿಲ್ ಅಕ್ಕಿನೇನಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಏಜೆಂಟ್’ ಟೀಸರ್ ಎಂಟ್ರಿಗೆ ಮುಹೂರ್ತ ಫಿಕ್ಸ್…

Agent: ಅಖಿಲ್ ಅಕ್ಕಿನೇನಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಏಜೆಂಟ್’ ಟೀಸರ್ ಎಂಟ್ರಿಗೆ ಮುಹೂರ್ತ ಫಿಕ್ಸ್…

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist