Secular TV
Tuesday, August 16, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Breaking: ಮಾಜಿ ಸಿಎಂ NTR ಪುತ್ರಿ ಆತ್ಮಹತ್ಯೆ!

Secular TVbySecular TV
A A
Reading Time: 1 min read
Breaking: ಮಾಜಿ ಸಿಎಂ NTR ಪುತ್ರಿ ಆತ್ಮಹತ್ಯೆ!
0
SHARES
Share to WhatsappShare on FacebookShare on Twitter

Breaking:(ಆ. 01): ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ NTR (Andra Pradesh Former CM) ಪುತ್ರಿ ಆತ್ಮಹತ್ಯೆ (NTR Daughter Suicide) ಮಾಡಿಕೊಂಡಿದ್ದಾರೆ.ಮಾಜಿ ಸಿಎಂ ಎನ್ ಟಿ ರಾಮರಾವ್ 4ನೇ ಪುತ್ರಿ ಕೆ. ಉಮಾಮಹೇಶ್ವರಿ (K Umamaheshwari) ಅವರು ಸೀಲಿಂಗ್ ಫ್ಯಾನ್ ಗೆ ನೇಣು (Committed Suicide)ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಜುಬಿಲಿ ಹಿಲ್ಸ್ ನಲ್ಲಿರುವ ನಿವಾಸದಲ್ಲಿ (Jubli Hills) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂದು ವರದಿಯಾಗಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ರಾಮರಾವ್ ಅವರ(Andra Pradesh Former CM) 4ನೇ ಪುತ್ರಿ ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರಿಗೆ ಅಘಾತ ಉಂಟುಮಾಡಿದೆ. (Telegu Film Industry) ತೆಲುಗು ಚಿತ್ರರಂಗದ (Nandamuri Tarak Ramrao) ನಟರತ್ನ ದಿವಂಗತ ನಂದಮೂರಿ ತಾರಕ ರಾಮ್ ರಾವ್ ಅವರ ಕೊನೆಯ ಪುತ್ರಿ ಕಂಠ ಮನೇನಿ ಉಮಾ ಮಹೇಶ್ವರಿ ಅವರು ಇಂದು ಮಧ್ಯಾಹ್ನ (Hyderbad) ಹೈದರಾಬಾದ್ ಜುಬ್ಲಿ ಹಿಲ್ಸ್ ನಲ್ಲಿರುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಮಾನಸಿಕ ಖಿನ್ನತೆ (Mentally Depression) ಅನಾರೋಗ್ಯಕ್ಕೆ ತುತ್ತಾಗಿದ್ದ ಉಮಾಮಹೇಶ್ವರಿ ಅವರು ಇತ್ತೀಚಿಗಷ್ಟೇ ತಮ್ಮ ಕಿರಿಯ ಮಗಳ ಮದುವೆ ಮಾಡಿದ್ದರು.ಇದಾದ ಬಳಿಕ ಆತ್ಮಹತ್ಯೆ ಶರಣಾಗಿರುವುದು ಕುಟುಂಬಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ.ಸುದ್ದಿ ತಿಳಿದ ಬಳಿಕ ಉಮಾಮಹೇಶ್ವರಿ (Umamaheshwari) ಅವರ ನಿವಾಸಕ್ಕೆ ಎನ್‌ಟಿಆರ್ ಮಗ ಬಾಲಕೃಷ್ಣ, ಅಳಿಯ ಚಂದ್ರಬಾಬು ನಾಯ್ಡು, ಚಂದ್ರ ಬಾಬು ಅವರ ಪುತ್ರ ನಾರಾ ಲೋಕೇಶ್, ತೆಲುಗು ಚಿತ್ರ ನಿರ್ಮಾಪಕ ಡಿ ಸುರೇಶ್ ಬಾಬು ಸೇರಿದಂತೆ ಹಲವಾರು ಚಿತ್ರರಂಗದ ಗಣ್ಯರು ಭೇಟಿ ನೀಡುತ್ತಿದ್ದಾರೆ.

ಉಮಾ ಮಹೇಶ್ವರಿ ಅವರ (Umamaheshwari) ಮರಣೋತ್ತರ ಪರೀಕ್ಷೆಯನ್ನು ಉಸ್ಮಾನಿಯಾ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು. ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ.ಉಮಾಮಹೇಶ್ವರಿ ಅವರ ದೊಡ್ಡ ಮಗಳು ವಿದೇಶದಲ್ಲಿ ನೆಲೆಸಿದ್ದು ಭಾರತಕ್ಕೆ ಬಂದ ಬಳಿಕ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.ಉಮಾ ಮಹೇಶ್ವರಿ ಅವರು ನರೇಂದ್ರರಾಜನ್ ಎಂಬು ಅವರ ಜೊತೆ ಮದುವೆಯಾಗಿದ್ದರು, ಆದರೆ ನರೇಂದ್ರ ರಾಜು ಅವರ ಕಿರುಕುಳದಿಂದ ವಿಚ್ಛೇದನ ಪಡೆದು ಮತ್ತೊಂದು ಮದುವೆಯಾಗಿದ್ದರು ಎನ್ನಲಾಗಿದೆ.ಇತ್ತೀಚಿಗಷ್ಟೇ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಚಿಕಿತ್ಸೆಯನ್ನ ಪಡೆಯುತ್ತಿದ್ದರು ಎಂದು ಮೂಲಗಳು ತಿಳಿಸಿದೆ.

ಇದನ್ನೂ ಓದಿ : H.D Kumarswamy : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು, ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಹೆಚ್ ಡಿ ಕುಮಾರಸ್ವಾಮಿ

RECOMMENDED

DK Shivakumar : ಡಿಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ..!

August 16, 2022
Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?

Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?

August 16, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Uncategorized

DK Shivakumar : ಡಿಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ..!

August 16, 2022
Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?
Just-In

Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?

August 16, 2022
Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ
Bangalore

Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ

August 16, 2022
Savarkar Flex Row:  ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ
Karnataka

Savarkar Flex Row: ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ

August 16, 2022
Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!
Life Style

Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!

August 16, 2022
Tips for womens : ಪತಿಯ ಮೂಡ್ ಸರಿ ಮಾಡೋದು ಹೇಗೆ ಗೊತ್ತಾ? ಮಹಿಳೆಯರೇ ಇಲ್ಲಿವೆ ಟಿಪ್ಸ್
Life Style

Tips for womens : ಪತಿಯ ಮೂಡ್ ಸರಿ ಮಾಡೋದು ಹೇಗೆ ಗೊತ್ತಾ? ಮಹಿಳೆಯರೇ ಇಲ್ಲಿವೆ ಟಿಪ್ಸ್

August 16, 2022
Bus Accident: ಐಟಿಬಿಪಿ ಯೋಧರಿದ್ದ ಬಸ್ ನದಿಗೆ ಉರುಳಿ 6 ಮಂದಿ ಸಾವು
India

Bus Accident: ಐಟಿಬಿಪಿ ಯೋಧರಿದ್ದ ಬಸ್ ನದಿಗೆ ಉರುಳಿ 6 ಮಂದಿ ಸಾವು

August 16, 2022
Bihar Cabinet Expansion: ಬಿಹಾರದಲ್ಲಿ ಇಂದು ಸಚಿವ ಸಂಪುಟ ವಿಸ್ತರಣೆ
India

Bihar Cabinet Expansion: ಬಿಹಾರದಲ್ಲಿ ಇಂದು ಸಚಿವ ಸಂಪುಟ ವಿಸ್ತರಣೆ

August 16, 2022
Next Post
Meghana Raj : ಮೇಘನಾ ರಾಜ್ ಅವರಿಗೆ ಪ್ರತಿಷ್ಠಿತ “FOG HERO” ಅವಾರ್ಡ್.

Meghana Raj : ಮೇಘನಾ ರಾಜ್ ಅವರಿಗೆ ಪ್ರತಿಷ್ಠಿತ "FOG HERO" ಅವಾರ್ಡ್.

Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist