Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

BJP MP G.M Siddeshwara : ಎಂಟು ಶಾಸಕರು ರಾಜೀನಾಮೆ ಕೊಟ್ರೆ ಸರ್ಕಾರ ಉಡೀಸ್ ; ಮೈ ಮೇಲೆ ವಿವಾದ ಎಳೆಕೊಂಡ ಬಿಜೆಪಿ ಸಂಸದ..!

Secular TVbySecular TV
A A
Reading Time: 2 mins read
BJP MP G.M Siddeshwara : ಎಂಟು ಶಾಸಕರು ರಾಜೀನಾಮೆ ಕೊಟ್ರೆ ಸರ್ಕಾರ ಉಡೀಸ್ ; ಮೈ ಮೇಲೆ ವಿವಾದ ಎಳೆಕೊಂಡ ಬಿಜೆಪಿ ಸಂಸದ..!
0
SHARES
Share to WhatsappShare on FacebookShare on Twitter

ಬೆಂಗಳೂರು : ‘ನಾವು ಯಾರು ಯಾರನ್ನೋ ಕರೆದುಕೊಂಡು ಬಂದು ಸರ್ಕಾರ (BJP Government) ರಚಿಸಿದ್ದೇವೆ. ಜಸ್ಟ್ ಎಂಟು (8 ಎಂಎಲ್‌ಎ) ಮಂದಿ ಶಾಸಕರು (8 MLAs) ರಾಜೀನಾಮೆ ಕೊಟ್ರೆ ಸಾಕು ಸರ್ಕಾರ (Karnataka State BJP Government) ಬಿದ್ದು ಹೋಗುತ್ತೆ ಎಂದು ಬಿಜೆಪಿ ಸಂಸದ (BJP MP) ಡಾ.ಜಿ.ಎಂ ಸಿದ್ದೇಶ್ವರ್ (Dr. GM Siddeshwara) ಅಚ್ಚರಿ ಹೇಳಿಕೆ ನೀಡಿದ್ದಾರೆ.

ಹೌದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತವಿಲ್ಲದೆ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಈ ಬಗ್ಗೆಯೇ ಸಂಸದ ಸಿದ್ದೇಶ್ವರ್ ಅವರು ಹೇಳಿಕೆ ನೀಡಿದ್ದು, ಬಿಜೆಪಿ ಅಂಡ್ ಟೀಂಗೆ ಮುಜುಗರ ತರಿಸಿದೆ.

ದಾವಣಗೆರೆ ಜಿಲ್ಲೆಯ ಆನೆಗೋಡು ಗ್ರಾಮದಲ್ಲಿನ ‘ರೈತ ಹುತಾತ್ಮರ ಸ್ಮಾರಕ’ದಲ್ಲಿ ಹುತಾತ್ಮ ರೈತರ ಸ್ಮರಣಾರ್ಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿರುವ ಅವರು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ : Goa Politics Crisis : 8 Goa Congress MLAs join BJP : ‘ಕೈ’ ಕೊಟ್ಟ ಎಂಟು ಶಾಸಕರು ; ಗೋವಾದಲ್ಲಿ ಕಾಂಗ್ರೆಸ್‌ ವಿಲವಿಲ..!

ಸಂಸದ ಸಿದ್ದೇಶ್ವರ್ ಹೇಳಿದ್ದಿಷ್ಟು..!

ಸಂಸದ ಜಿ.ಎಂ ಸಿದ್ದೇಶ್ವರ್ ಅವರ ಹೇಳಿಕೆಯಿಂದ ಸ್ವಪಕ್ಷದವರೇ ಶಾಕ್‌ಗೆ ಒಳಗಾಗಿದ್ದಾರೆ. ‘ಯಾರ್ಯಾರನ್ನೋ ಕರ್ಕೊಂಡು ಸರ್ಕಾರ ಮಾಡಿದ್ದೇವೆ. ಎಂಡು ಮಂದಿ ಶಾಸಕರು ರಾಜೀನಾಮೆ ನೀಡಿದ್ರೆ ಸರ್ಕಾರ ಬಿದ್ದು ಹೋಗುತ್ತೆ. ಈ ಬಗ್ಗೆ ಎಲ್ಲರೂ ಗಂಭೀರವಾಗಿ ಯೋಚಿಸಬೇಕಿದೆ’ ಎಂದು ಬಿಜೆಪಿ ಸಂಸದ ಜಿ.ಎಂ ಸಿದ್ದೇಶ್ವರ್ ಭಾಷಣದ ವೇಳೆ ಹೇಳಿದ್ದಾರೆ.

ಬಹುಮತ ಬಂದಿದ್ರೆ ನಮ್ಮ ಸರ್ಕಾರಕ್ಕೇ..!

ಮುಂದುವರಿದು ಮಾತನಾಡಿರುವ ಅವರು, ‘ಪೂರ್ಣ ಬಹುಮತ ಬಂದಿದ್ದರೆ ನಮ್ಮ ಸರ್ಕಾರಕ್ಕೆ ಬೆಲೆ ಮತ್ತು ಗೌರವ ಇರುತ್ತದೆ. ಇದೀಗ 120 ಶಾಸಕರಲ್ಲಿ 8 ಶಾಸಕರು ರಾಜೀನಾಮೆ ನೀಡಿದರೆ ಸರ್ಕಾರ ಬಿದ್ದು ಹೋಗುತ್ತದೆ. ಈ ಬಗ್ಗೆ ಎಲ್ಲರೂ ಗಂಭೀರವಾಗಿ ಯೋಚಿಸಬೇಕಿದೆ’ ಮತ್ತೆ ಈ ವಿಷಯವನ್ನೇ ಸಂಸದ ಜಿಎಂ ಸಿದ್ದೇಶ್ವರ್ ಒತ್ತಿ ಹೇಳಿದ್ದಾರೆ.

ಬಿಎಸ್‌ವೈ ಸಿಎಂ ಆದ್ರೂ ಬಹುಮತ ಬರಲಿಲ್ಲ

ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಎರಡು ಬಾರಿ ಮುಖ್ಯಮಂತ್ರಿ ಆದರೂ ಪಕ್ಷಕ್ಕೆ ಸಂಪೂರ್ಣ ಬಹುಮತವಿರಲಿಲ್ಲ. ಆದರೆ ಈಗಲೂ ನಾವು ಬೇರೆ ಬೇರೆ ಶಾಸಕರನ್ನು ಕರೆದುಕೊಂಡು ಸರ್ಕಾರ ರಚನೆ ಮಾಡಿದ್ದೇವೆ. ಪೂರ್ಣ ಬೆಂಬಲದೊಂದಿಗೆ ಸರ್ಕಾರ ಮಾಡಿದರೆ ಗೌರವ ಹಾಗೂ ಬೆಲೆ ಇರುತ್ತದೆ ಎಂದು ಪರೋಕ್ಷವಾಗಿ ಬಿ.ಎಸ್ ಯಡಿಯೂರಪ್ಪ ಅವರನ್ನು ವಿವಾದದಲ್ಲಿ ಸಿಲುಕಿಸಿದ್ದಾರೆ.

ಇದನ್ನೂ ಓದಿ : Sudhakar Singh : ಕೃಷಿ ಇಲಾಖೆ ಕಳ್ಳರಿಗೆ ‘ನಾನೇ ನಾಯಕ’..!

ಅನುದಾನ ನೀಡಲು ಬೊಕ್ಕಸ ಖಾಲಿ..!

ಇನ್ನೂ ರೈತರ ಸಮುದಾಯ ಭವನಕ್ಕೆ ಅನುದಾನ ಕೊಡಿಸುವ ವಿಚಾರ ಕುರಿತು ಮಾತನಾಡಿರುವ ಅವರು, ಕೊರೊನಾ ಹಾಗೂ ನೆರೆ ಹಾವಳಿಯಿಂದ ಸರ್ಕಾರದ ಬಳಿ ಅನುದಾನ ನೀಡಲು ಬೊಕ್ಕಸ ಖಾಲಿಯಾಗಿದೆ. ಆದರೂ ಕೂಡ ರೈತರಿಗೆ ಬೇಕಾದ ಸಮುದಾಯ ಭವನ ಕಟ್ಟಲು ಅನುದಾನ ಕೊಡಿಸಲು ಪ್ರಯತ್ನಿಸುವೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿದ್ದಾರೆ.

ಒಟ್ನಲ್ಲಿ, ರಾಜ್ಯ ಬಿಜೆಪಿ ಸರ್ಕಾರ ಹಿಂಬಾಗಿಲಿನಿಂದ ಸಕಾರ ರಚನೆ ಮಾಡಿದ್ದು, ವಿರೋಧ ಪಕ್ಷಗಳು ಸದಾ ಇದನ್ನೇ ಪುನರುಚ್ಚರಿಸುತ್ತಾ ಸಿಎಂ ಬೊಮ್ಮಾಯಿ ಅಂಡ್ ಟೀಂಗೆ ಟಾಂಗ್ ಕೊಡ್ತಿವೆ. ಈ ಮಧ್ಯೆಯೇ ಸಂಸದ ಹಾಗೂ ಹಿರಿಯ ನಾಯಕ ಜಿ.ಎಂ ಸಿದ್ದೇಶ್ವರ್ ಅವರ ಈ ಹೇಳಿಕೆ ವಿರೋಧ ಪಕ್ಷಗಳ ಬಾಯಿಗೆ ಆಹಾರವಾದಂತಾಗಿದೆ.

ಆನಗೋಡು ಹತ್ತಿರ ಓಬೇನಹಳ್ಳಿ ಕಲ್ಲಿಂಗಪ್ಪ ಮತ್ತು ಸಿದ್ಧನೂರು ನಾಗರಾಜಚಾರ್ ರವರ 30ನೇ ವರ್ಷದ ರೈತ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಸಾಣೇಹಳ್ಳಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಬಸವರಾಜ್ ನಾಯ್ಕ್ ಇತರರು ಇದ್ದರು. pic.twitter.com/lUUpyTwRwn

— Dr. GM Siddeshwara (@GMSBJP) September 13, 2022
ಸಮಾರಂಭದಲ್ಲಿ ಸಾಣೇಹಳ್ಳಿ ಮಠದ ಪೀಠಾಧ್ಯಕ್ಷರಾದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷ ಬಸವರಾಜ್ ನಾಯ್ಕ್ ಹಾಗೂ ಸ್ಥಳಿಯ ಮುಖಂಡರು ಮತ್ತು ಬಿಜೆಪಿ ನಾಯಕರು ಭಾಗವಹಿಸಿದ್ದರು.

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post
Top Stories

Secular Tv Top Stories : ಪ್ರಧಾನಿ ಮೋದಿ ಭಾರತದ ಭೂಭಾಗ ಬಿಟ್ಟುಕೊಟ್ಟಿದ್ದಾರೆ ಎಂದು ರಾಹುಲ್ ಆರೋಪ | ಉಜ್ಬೇಕಿಸ್ತಾನದಲ್ಲಿನ ಶೃಂಗಸಭೆಯಲ್ಲಿ ಮೋದಿ - ಪುಟಿನ್ ಭೇಟಿ

Breaking News : Congress vs Varthur Prakash Supporters : ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಾರಾಮಾರಿ : ನಾಲ್ವರಿಗೆ ಚಾಕು ಇರಿತ

Breaking News : Congress vs Varthur Prakash Supporters : ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಾರಾಮಾರಿ : ನಾಲ್ವರಿಗೆ ಚಾಕು ಇರಿತ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist