Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

R Hari Kumar : 2047ಕ್ಕೆ ನೌಕಾಪಡೆ ಸಂಪೂರ್ಣ ಸ್ವಾವಲಂಬಿ : ಅಡ್ಮಿರಲ್ ಆರ್.ಹರಿಕುಮಾರ್ ವಿಶ್ವಾಸ..!

Secular TVbySecular TV
A A
Reading Time: 2 mins read
R Hari Kumar : 2047ಕ್ಕೆ ನೌಕಾಪಡೆ ಸಂಪೂರ್ಣ ಸ್ವಾವಲಂಬಿ : ಅಡ್ಮಿರಲ್ ಆರ್.ಹರಿಕುಮಾರ್ ವಿಶ್ವಾಸ..!

Navy Chief Admiral R Hari Kumar

0
SHARES
Share to WhatsappShare on FacebookShare on Twitter

ನವದೆಹಲಿ: ಭಾರತೀಯ ನೌಕಾಪಡೆಯು (India’s Naval Revolution) 2047ರ ವೇಳೆಗೆ ಸಂಪೂರ್ಣ ಸ್ವಾವಲಂಬಿಯಾಗಲಿದೆ ಎಂದು ನೌಕಾಪಡೆಯ ಮುಖ್ಯಸ್ಥ ( Navy Chief) ಅಡ್ಮಿರಲ್ ಆರ್.ಹರಿಕುಮಾರ್ (Navy Chief Admiral R Hari Kumar) ಹೇಳಿದ್ದಾರೆ.

Navy Chief Admiral R Hari Kumar

(‘We have combat-ready units deployed on specific missions. The Navy’s footprints have expanded to where our interests lie. In the past seven years, 29 ships have been constructed in India. The aim is to become fully atmanirbhar (self-reliant) by 2047’, the Navy Chief said.)

ರಕ್ಷಣಾ ಕ್ಷೇತ್ರದ ಸಮಾವೇಶದಲ್ಲಿ ಮಾತನಾಡಿರುವ, ಆರ್.ಹರಿಕುಮಾರ್ (R Hari Kumar) ಅವರು, ಸಂಘರ್ಷದಿಂದ ತನ್ನ ದೇಶವನ್ನು ರಕ್ಷಿಸಲು ಆತ್ಮನಿರ್ಭರವಾಗಿರುವುದು ಅಗತ್ಯವಾಗಿದೆ. ಹಡಗುಗಳು, ಜಲಾಂತರ್ಗಾಮಿ, ವಿಮಾನ, ಮಾನವರಹಿತ ವ್ಯವಸ್ಥೆಗಳು, ಶಸ್ತ್ರಾಸ್ತ್ರ ಒಳಗೊಂಡಂತೆ ಕೆಲವೇ ವರ್ಷಗಳಲ್ಲಿ ನಾವು ಸಂಪೂರ್ಣ ಸ್ವಾವಲಂಬಿ ನೌಕಾಪಡೆ ಹೊಂದಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Prime Minister Narendra Modi : ಪ್ರಪಂಚದ ಆರ್ಥಿಕತೆಗೆ ಭಾರತ ಸೆಡ್ಡು ಹೊಡೆಯುತ್ತಿದೆ : ಪ್ರಧಾನಿ ನರೇಂದ್ರ ಮೋದಿ

ಚೀನಾ ಈಗಲೂ ಅಸಾಧಾರಣ ಸವಾಲು

ಗಡಿಯಲ್ಲಿ ಭಾರತಕ್ಕೆ ಚೀನಾ ಈಗಲೂ ಅಸಾಧಾರಣ ಸವಾಲಾಗಿದೆ. ಜೊತೆಗೆ, ಭಯೋತ್ಪಾದನೆಯು ದೇಶಕ್ಕೆ ಪ್ರಮುಖ ಭದ್ರತಾ ಬೆದರಿಕೆಯಾಗಿದೆ ಎಂದು ಇದೇ ವೇಳೆ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ತಿಳಿಸಿದ್ದಾರೆ.

ಸಶಸ್ತ್ರ ಕಾರ್ಯಾಚರಣೆ ಇಲ್ಲದೆಯೇ ಯುದ್ಧ

Navy Chief Admiral R Hari Kumar

ಚೀನಾ ಅಸಾಧಾರಣ ಸವಾಲಾಗಿ ಉಳಿದಿದೆ ಮತ್ತು ಭೂಮಿಯ ಮೇಲೆ ಮಾತ್ರವಲ್ಲದೇ ಸಮುದ್ರದ ಗಡಿಗಳಲ್ಲಿಯೂ ತನ್ನ ಅಸ್ತಿತ್ವ ಹೆಚ್ಚಿಸಿಕೊಳ್ಳುತ್ತಿದೆ. ಸಂಭಾವ್ಯ ಎದುರಾಳಿಗಳೊಂದಿಗಿನ ಯುದ್ಧವನ್ನು ತಳ್ಳಿಹಾಕಲಾಗುವುದಿಲ್ಲ. ಆದರೆ, ಸಶಸ್ತ್ರ ಕಾರ್ಯಾಚರಣೆ ಇಲ್ಲದೆಯೇ ಯುದ್ಧವಾಗಬಹುದು ಎಂದು ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : Chandra Arya : ಹಿಂದೂ ದೇವಾಲಯಗಳ‌ ಮೇಲೆ ದಾಳಿ ; ಮತ್ತೆ ಸಂಸತ್ತಿನಲ್ಲಿ ಘರ್ಜಿಸಿದ ಚಂದ್ರ..!

ಸವಾಲುಗಳ ಮಧ್ಯೆ ಭಯೋತ್ಪಾದನೆ..!

ಪಾಕಿಸ್ತಾನ ದೇಶವು ಆರ್ಥಿಕ ಬಿಕ್ಕಟ್ಟಿನ ನಡುವೆಯೂ ತನ್ನ ಮಿಲಿಟರಿ ಆಧುನೀಕರಣ (On Pakistan, he said despite facing an economic crisis) ಮುಂದುವರೆಸಿದೆ. ಸಾಂಪ್ರದಾಯಿಕ ಮಿಲಿಟರಿ ಸವಾಲುಗಳ ಮಧ್ಯೆ ಭಯೋತ್ಪಾದನೆಯು ಒಂದು ಪ್ರಮುಖ ಭದ್ರತಾ ಬೆದರಿಕೆಯಾಗಿ ಉಳಿದಿದೆ. ಅದು ಆಕಾರ, ಪ್ರಮಾಣ ಮತ್ತು ಗಾತ್ರದಲ್ಲಿ ವಿಕಸನಗೊಳ್ಳುತ್ತಲೇ ಇದೆ. ಇಂಥ ಅದೃಶ್ಯ ಶತ್ರುಗಳಿಗಿಂತ ಒಂದು ಹೆಜ್ಜೆ ಮುಂದೆ ಇರಬೇಕಾಗುತ್ತದೆ ಎಂದು ಆರ್. ಹರಿಕುಮಾರ್ ತಿಳಿಸಿದ್ದಾರೆ.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
Tailor Damaged Clothes : ಪ್ಯಾಂಟ್ ಹಾಳು ಮಾಡಿದ ಟೈಲರ್ ; ಬಡ್ಡಿ ಸೇರಿ ಬರೋಬ್ಬರಿ 10 ಸಾವಿರ ದಂಡ..!

Tailor Damaged Clothes : ಪ್ಯಾಂಟ್ ಹಾಳು ಮಾಡಿದ ಟೈಲರ್ ; ಬಡ್ಡಿ ಸೇರಿ ಬರೋಬ್ಬರಿ 10 ಸಾವಿರ ದಂಡ..!

Muslim Businessman Donate 1 Crore : ಮುಸ್ಲಿಂ ಉದ್ಯಮಿಯಿಂದ ತಿಮ್ಮಪ್ಪನಿಗೆ 1 ಕೋಟಿ ದೇಣಿಗೆ ; ಇದೇ ಅಲ್ವ ಸಾಮರಸ್ಯ..!

Muslim Businessman Donate 1 Crore : ಮುಸ್ಲಿಂ ಉದ್ಯಮಿಯಿಂದ ತಿಮ್ಮಪ್ಪನಿಗೆ 1 ಕೋಟಿ ದೇಣಿಗೆ ; ಇದೇ ಅಲ್ವ ಸಾಮರಸ್ಯ..!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist