Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Japanese Ex PM funeral : ಅಗಲಿದ ಸ್ನೇಹಿತ ಶಿಂಜೊ ಅಬೆಗೆ ಪ್ರಧಾನಿ ಮೋದಿ ಅಂತಿಮ ನಮನ : ಇದೇ ಅಲ್ವಾ ಬಾಂಡಿಂಗ್..!

Secular TVbySecular TV
A A
Reading Time: 2 mins read
Japanese Ex PM funeral : ಅಗಲಿದ ಸ್ನೇಹಿತ ಶಿಂಜೊ ಅಬೆಗೆ ಪ್ರಧಾನಿ ಮೋದಿ ಅಂತಿಮ ನಮನ : ಇದೇ ಅಲ್ವಾ ಬಾಂಡಿಂಗ್..!

Japanese Ex PM Shinzo Abe funeral

0
SHARES
Share to WhatsappShare on FacebookShare on Twitter

ನವದೆಹಲಿ : ಜುಲೈ 8 (July 8). ಅಂದು ಇಡ ವಿಶ್ವವೇ ಮೌನಕ್ಕೆ ಜಾರಿದ ದಿನವದು. ವಿಶ್ವದ ಬಲಿಷ್ಠ ಜಪಾನ್ ದೇಶದ ಮಾಜಿ ಪ್ರಧಾನಿ (Japanese Ex Prime Minister) ಯೊಬ್ಬರು ಸಾರ್ವಜನಿಕ ಸ್ಥಳದಲ್ಲಿ ದಾಳಿಕೋರನ ಗುಂಡೇಟಿಗೆ ಬಲಿಯಾದ ದಿನ. ಈ ಘಟನೆ ನಡೆದು ಇಂದಿಗೆ ಬರೋಬ್ಬರಿ ಎರಡು ವರ್ಷ ಉರುಳಿತು. ಇಂದು ಮತ್ತೆ ಆ ಮಾಜಿ ಪ್ರಧಾನಿಯ (Ex Prime Minister) ಅಂತಿಮ ಸಂಸ್ಕಾರ (Japanese Ex PM funeral). ಈ ಕ್ಷಣ ಐತಿಹಾಸಿಕ ಬೆಸುಗೆಗೆ ಸಾಕ್ಷಿಯಾಗಿದೆ.

Prime Minister Narendra Modi pays respect to former Japanese PM Shinzo Abe at the latter's State funeral in Tokyo

"India is missing former Japanese PM Shinzo Abe," said PM Modi earlier today

(Source: DD) pic.twitter.com/cO5SnswgGQ

— ANI (@ANI) September 27, 2022

ಹೌದು, ಇಂದು ಜಪಾನ್ ಮಾಜಿ ಪ್ರಾಧನಿ ಶಿಂಜೊ ಅಬೆ (Japanese Ex Prime Minister Shinzo Abe) ಅಂತ್ಯಕ್ರಿಯೆ (Shinzo Abe funeral). ಅಗಲಿದ ಸ್ನೇಹಿತನಿಗೆ ಭಾರತದ ಪ್ರಧಾನಿ (Prime Minister) ನರೇಂದ್ರ ಮೋದಿ (PM Narendra Modi) ಅವರು ಹೃದಯಪೂರ್ವಕ ಸಂತಾಪ ಸಲ್ಲಿಸಿದ್ದಾರೆ. ಆ ಮೂಲಕ ಸಹೋದರತೆಯ ಸಂದೇಶವನ್ನು ಸಾರಿದ್ದಾರೆ.

ಭಾರತ ಅಬೆಯನ್ನು ಮಿಸ್ ಮಾಡಿಕೊಳ್ಳುತ್ತಿದೆ

ಮಾಜಿ ಪ್ರಾಧನಿ ಶಿಂಜೊ ಅಬೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಭಾರತವು ಶಿಂಜೊ ಅಬೆ ಅವರನ್ನು ಮಿಸ್ ಮಾಡಿಕೊಳ್ಳುತ್ತಿದೆ. ಭಾರತೀಯರು ಅಬೆ ಹಾಗೂ ಜಪಾನ್ ಇಬ್ಬರನ್ನೂ ನೆನಪಿಸಿಕೊಳ್ಳುತ್ತಿದ್ದಾರೆ’ ಎಂದು ಜಪಾನ್ ಪ್ರಧಾನಿಯೊಂದಿಗಿನ ದ್ವಿಪಕ್ಷೀಯ ಮಾತುಕತೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Landed in Tokyo. pic.twitter.com/8L4VNNVOUL

— Narendra Modi (@narendramodi) September 26, 2022

ಇದನ್ನೂ ಓದಿ : Princess Elizabeth II : ಅಗಲಿದ ‘ಬ್ರಿಟನ್ ಬ್ಯೂಟಿ’ಗೆ ನಮೋ ಯುಗದ ‘ದ್ರೌಪದಿ’ ಸಂತಾಪ ; ಇಂದು ಮಧ್ಯಾಹ್ನ 3.30ಕ್ಕೆ ಬ್ರಿಟನ್​​ ರಾಣಿ ‘2ನೇ ಎಲಿಜಬೆತ್’​​ ಅಂತ್ಯಸಂಸ್ಕಾರ.!

ಅಬೆ ಅಗಲಿಕೆಯಿಂದ ವೈಯಕ್ತಿಕ ನಷ್ಟ

ತಮ್ಮ ಆತ್ಮೀಯ ಗೆಳೆಯ, ಜಪಾನಿನ ದಿವಂಗತ ಪ್ರಧಾನಿ ಶಿಂಜೊ ಅಬೆ (Japanese Prime Minister Shinzo Abe) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೃದಯಪೂರ್ವಕ ಸಂತಾಪ ಸೂಚಿಸಿದ್ದಾರೆ. ಟೋಕಿಯೊದಲ್ಲಿ ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ (Fumio Kishida) ಅವರನ್ನು ಭೇಟಿ ಮಾಡಿದ ಮೋದಿ, ಅಬೆ ತಮ್ಮ ಆತ್ಮೀಯ ಗೆಳೆಯರಾಗಿದ್ದು ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಫುಮಿಯೊ ಕಿಶಿಡಾ ಭೇಟಿ

Had a fruitful meeting with PM Kishida. We discussed various bilateral subjects. I conveyed my condolences on the tragic demise of former PM Shinzo Abe. @kishida230 pic.twitter.com/B46HQ4tbca

— Narendra Modi (@narendramodi) September 27, 2022

ಇಂದು ನಾವು ದುಃಖದ ಸಮಯದಲ್ಲಿ ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರನ್ನು ಪ್ರಧಾನಿ ನರೇಮದ್ರ ಮೋದಿ ಅವರು ಭೇಟಿಯಾಗಿದ್ದಾರೆ. ಈ ವೇಳೆ, ಕಳೆದ ಬಾರಿ ನಾನಿಲ್ಲಿಗೆ ಬಂದಾಗ ಮಾಜಿ ಪ್ರಧಾನಿ ಶಿಂಜೊ ಅಬೆ ಅವರೊಂದಿಗೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದೆ. ಭಾರತವು ಶಿಂಜೊ ಅಬೆ ಅವರನ್ನು ಮಿಸ್ ಮಾಡಿಕೊಳ್ಳುತ್ತಿದೆ. ಭಾರತೀಯರು ಅಬೆ ಹಾಗೂ ಜಪಾನ್ ಇಬ್ಬರನ್ನೂ ನೆನಪಿಸಿಕೊಳ್ಳುತ್ತಿದ್ದಾರೆ ಎಂದು ಜಪಾನ್ ಪ್ರಧಾನಿಯೊಂದಿಗಿನ ದ್ವಿಪಕ್ಷೀಯ ಮಾತುಕತೆಯ ಸಮಯದಲ್ಲಿ ಪ್ರಧಾನಿ ನರೇಮದ್ರ ಮೋದಿ ಅವರು ಸ್ಮರಿಸಿದ್ದಾರೆ.

ಇದನ್ನೂ ಓದಿ : Prime Minister Narendra Modi : ಪ್ರಪಂಚದ ಆರ್ಥಿಕತೆಗೆ ಭಾರತ ಸೆಡ್ಡು ಹೊಡೆಯುತ್ತಿದೆ : ಪ್ರಧಾನಿ ನರೇಂದ್ರ ಮೋದಿ

PM Narendra Modi meets his Japanese counterpart Fumio Kishida in Tokyo

PM Modi to further attend the State funeral of former Japanese PM Shinzo Abe, today pic.twitter.com/3NdGi2J4H7

— ANI (@ANI) September 27, 2022

ಭಾರತ-ಜಪಾನ್ ಸಂಬಂಧ ಗಟ್ಟಿಯಾಗಲಿದೆ

ಶಿಂಬೋ ಅಬೆ ಭಾರತ ಮತ್ತು ಜಪಾನ್ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ದರು. ಅದನ್ನು ಇತರ ಹಲವು ಕ್ಷೇತ್ರಗಳಿಗೆ ವಿಸ್ತರಿಸಿದರು. ಜಾಗತಿಕ ದೃಷ್ಟಿಕೋನದ ಬೆಳವಣಿಗೆಯಲ್ಲಿ ನಮ್ಮ ಸ್ನೇಹವು ಪ್ರಮುಖ ಪಾತ್ರ ವಹಿಸಿದೆ. ಅವರು ಮಾಡಿದ ಎಲ್ಲಾ ಉತ್ತಮ ಕೆಲಸಗಳಿಗಾಗಿ ಭಾರತದ ಜನರು ಅಬೆ ಸಾನ್ ಅವರನ್ನು ನೆನಪಿಸಿಕೊಳ್ಳುತ್ತಾರೆ. ನಿಮ್ಮ ನಾಯಕತ್ವದಲ್ಲಿ ಕೂಡ ಭಾರತ-ಜಪಾನ್ ಸಂಬಂಧಗಳು (India-Japan ties) ಬಲವಾಗಿ ಬೆಳೆದು ಹೊಸ ಎತ್ತರಕ್ಕೆ ತಲುಪಲಿವೆ ಮತ್ತು ವಿಶ್ವದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಾನು ನಂಬುತ್ತೇನೆ ಎಂದು ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರಿಗೆ ಪ್ರಧಾನಿ ನರೇಂದ್ರ ಮೋದು ಅವರು ಹೇಳಿದ್ದಾರೆ.

ಜುಲೈ 8, ಜಪಾನ್ ಜನತೆಗೆ ಕರಾಳ ದಿನ

ಜುಲೈ 8 ಜಪಾನ್ ದೇಶದ ಜನತೆಗೆ ಕರಾಳ ದಿನವೆಂದೇ ಹೇಳಬಹುದು. ಅಂದು ಜಪಾನ್‌ನ ನಾರಾ ನಗರದಲ್ಲಿ ಮಾಜಿ ಪ್ರಾಧನಿ ಶಿಂಜೊ ಅಬೆ ಬಗ್ಗೆ ಪ್ರಚಾರ ಭಾಷಣ ಮಾಡುತ್ತಿದ್ದರು. ಈ ವೇಳೆ ದಾಳಿಗೊಳಗಾದ ಅಬೆ ನಂತರ ಇಹಲೋಕ ತ್ಯಜಿಸಿದರು. ಇಂದು ಅಬೆ ಅವರ ಅಂತಿಮ ಸಂಸ್ಕಾರ ನಡೆದಿದ್ದು, ಸ್ನೇಹಿತ, ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದಾರೆ.

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post
Mysore Dasara: ದಸರಾ ಕವಿಗೋಷ್ಠಿ ಎಡವಟ್ಟು ಆಮಂತ್ರಣ ಪತ್ರದಲ್ಲಿ ದಿವಂಗತರ ಹೆಸರು, ಸಂಸದರ ಕ್ಷೇತ್ರವೇ ತಪ್ಪು…!

Mysore Dasara: ದಸರಾ ಕವಿಗೋಷ್ಠಿ ಎಡವಟ್ಟು ಆಮಂತ್ರಣ ಪತ್ರದಲ್ಲಿ ದಿವಂಗತರ ಹೆಸರು, ಸಂಸದರ ಕ್ಷೇತ್ರವೇ ತಪ್ಪು...!

IND vs SA T-20 Match : ಹರಿಣಗಳ ಭೇಟೆಗೆ ಸಜ್ಜಾದ ಭಾರತದ ಹುಲಿಗಳು ; ಮೊದಲ ಟಿ-20 ಪಂದ್ಯದ ಹೈಲೆಟ್ಸ್ ಇಲ್ಲಿದೆ ನೋಡಿ..!

IND vs SA T-20 Match : ಹರಿಣಗಳ ಭೇಟೆಗೆ ಸಜ್ಜಾದ ಭಾರತದ ಹುಲಿಗಳು ; ಮೊದಲ ಟಿ-20 ಪಂದ್ಯದ ಹೈಲೆಟ್ಸ್ ಇಲ್ಲಿದೆ ನೋಡಿ..!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist