Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Central Govt bans PFI : ಪಿಎಫ್ಐ ಬ್ಯಾನ್ ಬಗ್ಗೆ ಸಿದ್ರಾಮಯ್ಯಗೆ ಅಂದೇ ತಿಳಿಸಿದ್ದೆ : ಬೇರೆ ಹೆಸರಿನಲ್ಲಿ ಪಿಎಫ್ಐ ಬಂದ್ರೆ ‘ನಮ್ಮ ಸಿಂಹ’ ಬಿಡಲ್ಲ ಎಂದ ಈಶ್ವರಪ್ಪ

Secular TVbySecular TV
A A
Reading Time: 2 mins read
Central Govt bans PFI : ಪಿಎಫ್ಐ ಬ್ಯಾನ್ ಬಗ್ಗೆ ಸಿದ್ರಾಮಯ್ಯಗೆ ಅಂದೇ ತಿಳಿಸಿದ್ದೆ : ಬೇರೆ ಹೆಸರಿನಲ್ಲಿ ಪಿಎಫ್ಐ ಬಂದ್ರೆ ‘ನಮ್ಮ ಸಿಂಹ’ ಬಿಡಲ್ಲ ಎಂದ ಈಶ್ವರಪ್ಪ

KS Eshwarappa and Siddaramaiah (

0
SHARES
Share to WhatsappShare on FacebookShare on Twitter

ಶಿವಮೊಗ್ಗ : ಪಿಎಫ್ಐ ಬ್ಯಾನ್ (Central Govt bans PFI) ಮಾಡಿ ಎಂದು ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾಗ ಕೇಳಿದ್ವಿ. ಆದರೆ, ಅವರು ನಿಮ್ಮದೇ ಕೇಂದ್ರ ಸರ್ಕಾರ (Central Government) ಇದೆ ಮಾಡಿಸಿ ಎಂದು ಹೇಳಿದ್ರು. ಇದೀಗ ನಮ್ಮ ಕೇಂದ್ರ ಸರ್ಕಾರವು (Central Govt bans Popular Front of India) ತಕ್ಷಣದಿಂದಲೇ ಜಾರಿಗೆ ಬರುವಂತೆ PFI (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (EX Minister KS Eswarappa) ಪ್ರತಿಕ್ರಿಯೆ ನೀಡಿದ್ದಾರೆ.

ಕೆ.ಎಸ್ ಈಶ್ವರಪ್ಪ , ಮಾಜಿ ಸಚಿವ

ಅಂದು ಸಿಎಂ ಆಗಿದ್ದ ಸಿದ್ದರಾಮಯ್ಯ ನಮ್ಮ ಮನವಿಗೆ ಸ್ಪಂದಿಸಿರಲಿಲ್ಲ. ಆದರೆ, ಆಗ ರಾಜ್ಯದಿಂದ ಕೇಂದ್ರಕ್ಕೆ ಯಾವುದೇ ವರದಿ ನೀಡಿರಲಿಲ್ಲ. ಈಗ ನಮ್ಮ ಸರ್ಕಾರ ಬಂದ ಬಳಿಕ ಕೇಂದ್ರಕ್ಕೆ ವರದಿ ಕಳುಹಿಸಿದೆ. ಪಿಎಫ್ಐ ಮತ್ತೆ ಬೇರೆ ಹೆಸರಿನಲ್ಲಿ ಬಂದ್ರೆ ‘ನಮ್ಮ ಸಿಂಹ ಅಮಿತ್ ಶಾ’ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ದೇಶದ್ರೋಹಿಗಳಿಗೆ ಅಮಿತ್​ ಶಾ ಬಿಸಿ

ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಭಗತ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ಸಿಗುವ ನಿಟ್ಟಿನಲ್ಲಿ ಇಂದು ಪಿಎಫ್ಐ ನಿಷೇಧ ಮಾಡಲಾಗಿದೆ. ಪಿಎಫ್​ಐ ದೇಶದ್ರೋಹ ಚಟುವಟಿಕೆ ನಡೆಸುತ್ತಿತ್ತು. ದೇಶದ್ರೋಹಿಗಳಿಗೆ ಅಮಿತ್​ ಶಾ ಸರಿಯಾದ ಬಿಸಿ ಮುಟ್ಟಿಸಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ಓದಿ : PFI Ban : ಪಿಎಫ್‌ಐ ನಿಷೇಧ : ಸಿಟಿ ರವಿ ಈ ರೀತಿ ಹೇಳಿದ್ದೇಕೆ ; ಈ ಸುದ್ದಿ ಓದಿ

ರಾಷ್ಟ್ರಪ್ರೇಮಿಗಳಿಗೆ ಸಮಾಧಾನ ತಂದಿದೆ

ಕೇಂದ್ರ ಸರ್ಕಾರದ ಪಿಎಫ್​ಐ ನಿಷೇಧ ತೀರ್ಮಾನವು ದೇಶದ ರಾಷ್ಟ್ರಪ್ರೇಮಿಗಳಿಗೆ ಸಮಾಧಾನ ತಂದಿದೆ. ಭಗತ್ ಸಿಂಗ್ ಜನ್ಮ ದಿನದಂದು ದೇಶದ್ರೋಹಿ ಪಿಎಫ್ಐ ಸಂಘಟನೆಯನ್ನು ನಿಷೇಧಿಸಲಾಗಿದೆ. ಆ ಮೂಲಕ ಭಗತ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ಸಿಗುವ ಕಾರ್ಯವಾಗಿದೆ ಎಂದು‌ ಈಶ್ವರಪ್ಪ ತಿಳಿಸಿದ್ದಾರೆ.

ನಗು ನಗುತ್ತ ಪಾಕಿಸ್ತಾನ ಪಡೆದುಕೊಂಡ್ವಿ..!

ಪಿಎಫ್​ಐ ವಿದೇಶದಿಂದ ಹಣ ಪಡೆದು ದ್ರೋಹ ಎಸಗುತ್ತಿತ್ತು. ದೇಶದ್ರೋಹ ಚಟುವಟಿಕೆ ನಡೆಸುತ್ತಿತ್ತು. ‘ನಗು ನಗುತ್ತ ಪಾಕಿಸ್ತಾನ ಪಡೆದುಕೊಂಡ್ವಿ, ಹೋರಾಟ ಮಾಡಿ ಹಿಂದೂಸ್ಥಾನ್​ ಪಡೆಯುತ್ತೇವೆ’ ಎಂಬ ಘೋಷಣೆಯನ್ನು ಅವರು ಹಾಕುತ್ತಿದ್ದರು. ದೇಶದ್ರೋಹಿಗಳಿಗೆ ಅಮಿತ್​ ಶಾ ಸರಿಯಾದ ಬಿಸಿ ಮುಟ್ಟಿಸಿದ್ದಾರೆ.‌ ಅಮಿತ್​ ಶಾ ಅವರು ರಾಷ್ಟ್ರದ್ರೋಹವನ್ನ ಸಹಿಸಲ್ಲ, ಪಿಎಫ್​ಐ ನಿಷೇಧಕ್ಕೆ ರಾಜಕೀಯ ತರಬಾರದು ಎಂದರು.

ಇದನ್ನೂ ಓದಿ : Central Govt bans PFI : ಪಿಎಫ್ಐ ನಿಷೇಧ : ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ..!

ಹರ್ಷ ಕೊಲೆ ಪ್ರಕರಣ ಹಾಗೂ ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದಲ್ಲಿ ರಾಷ್ಟ್ರದ್ರೋಹಿಗಳ ಸಂಪರ್ಕ ಇರುವುದು ಪತ್ತೆಯಾಗಿತ್ತು.‌ ರಾಷ್ಟ್ರದ್ರೋಹಿಗಳಿಗೆ ಭಾರತದಲ್ಲಿ ಅವಕಾಶವಿಲ್ಲ. ಮುಸಲ್ಮಾನ ಹಿರಿಯರಿಗೆ ಮನವಿ ಮಾಡುತ್ತೇನೆ. ನಿಮ್ಮ ಯುವಕರಿಗೆ ದೇಶದ್ರೋಹ ಚಟುವಟಿಕೆ ನಡೆಸದಂತೆ ತಿಳಿಸಿ. ನೀವೆಲ್ಲಾ ದೇಶ ಭಕ್ತರಿಗೆ ಪ್ರೇರಣೆ ನೀಡಬೇಕು ಎಂದರು.‌

ಗೂಂಡಾಗಳಿಗೆ ಮೋದಿ ಬ್ರೇಕ್ ಹಾಕಿದ್ದಾರೆ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ‌ 22 ಹಿಂದೂ ಯುವಕರ ಕೊಲೆಯಾಗಿತ್ತು.‌ ಮಸಲ್ಮಾನರನ್ನು, ಗೂಂಡಾಗಳನ್ನು ಕಾಂಗ್ರೆಸ್​ನವರು ಬೆಳೆಸಿಕೊಂಡು ಬಂದರು. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಡಿವಾಣ ಹಾಕಿದ್ದಾರೆ ಎಂದು ಪರೋಕ್ಷವಾಗಿ ಸಿದ್ರಾಮಯ್ಯರಿಗೆ ಟಾಂಗ್ ಕೊಟ್ಟಿದ್ದಾರೆ.

ಪ್ರಧಾನಿ ಮೋದಿಗೆ ಧನ್ಯವಾದ..!

vಪಿಎಫ್ಐ ನಿಷೇಧಿಸಿರುವ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಬಸವರಾಜ್ ಎಸ್. ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ನಿಷೇಧಿತ ಕೆ.ಎಫ್.ಡಿ ಮತ್ತು ಸಿಮಿ ಸಂಘಟನೆಗಳ ರೂಪಾಂತರಿಯೇ ಈ ಪಿ.ಎಫ್.ಐ. ಈ ದೇಶದ ಕಾನೂನು ಹಾಗೂ ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಈ ಸಂಘಟನೆ, ವಿದೇಶಗಳಿಂದ ಬರುವ ಆಜ್ಞೆಯ ಪ್ರಕಾರ ಹಲವಾರು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿದೆ. ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇನೆ. ಈ ಮಹತ್ವದ ಕ್ರಮವನ್ನು ಕೈಗೊಂಡ ಪ್ರಧಾನಿ Narendra Modi, ಕೇಂದ್ರ ಗೃಹ ಸಚಿವ Amit Shah ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ‌ ಎಂದು ಹೇಳಿದ್ದಾರೆ.

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post
Bigg Boss Kannada 9: ಬಿಗ್​ ಬಾಸ್ ಪ್ರೋಮೋ.. ರೂಪೇಶ್​ ರಾಜಣ್ಣ ಅವರ ನೀರಿನ ಪಾಠಕ್ಕೆ ಪ್ರಶಾಂತ್​ ಸಂಬರಗಿ  ಫುಲ್ ಗರಂ…!

Bigg Boss Kannada 9: ಬಿಗ್​ ಬಾಸ್ ಪ್ರೋಮೋ.. ರೂಪೇಶ್​ ರಾಜಣ್ಣ ಅವರ ನೀರಿನ ಪಾಠಕ್ಕೆ ಪ್ರಶಾಂತ್​ ಸಂಬರಗಿ ಫುಲ್ ಗರಂ...!

Central Govt Bans Popular Front of India : ಯುಎಪಿಎ ಕಾಯ್ದೆಯಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬ್ಯಾನ್ ; ಕೇಂದ್ರ ಸರ್ಕಾರ ಕೊಟ್ಟ ಕಾರಣಗಳೇನು? ಸಂಪೂರ್ಣ ಮಾಹಿತಿಗೆ ಈ ಸುದ್ದಿ ಓದಿ..!

Central Govt Bans Popular Front of India : ಯುಎಪಿಎ ಕಾಯ್ದೆಯಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬ್ಯಾನ್ ; ಕೇಂದ್ರ ಸರ್ಕಾರ ಕೊಟ್ಟ ಕಾರಣಗಳೇನು? ಸಂಪೂರ್ಣ ಮಾಹಿತಿಗೆ ಈ ಸುದ್ದಿ ಓದಿ..!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist