Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

PFI Ban in india : ಪಿಎಫ್‌ಐ ನಿಷೇಧ : ತಾರತಮ್ಯ ಮಾಡದೇ ಕ್ರಮ ಕೈಗೊಳ್ಳಬೇಕು ಎಂದ ಯು.ಟಿ ಖಾದರ್

Secular TVbySecular TV
A A
Reading Time: 2 mins read
PFI Ban in india : ಪಿಎಫ್‌ಐ ನಿಷೇಧ : ತಾರತಮ್ಯ ಮಾಡದೇ ಕ್ರಮ ಕೈಗೊಳ್ಳಬೇಕು ಎಂದ ಯು.ಟಿ ಖಾದರ್

Congress leader UT Khadar

0
SHARES
Share to WhatsappShare on FacebookShare on Twitter

ಮಂಗಳೂರು : ಕೇಂದ್ರ ಸರ್ಕಾರವು (Central Government) ಇಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು (SDPI PFI Activists Ban) ಅದರ ಅಂಗಸಂಸ್ಥೆಗಳನ್ನು (PFI Ban by Central government) ನಿಷೇಧಿಸಿದೆ. ಈ ಬಗ್ಗೆ ವಿಧಾನಸ ವಿಪಕ್ಷ ಉಪನಾಯಕ ಯು.ಟಿ ಖಾದರ್ (Congress leader UT Khadar) ಅವರು ಮಂಗಳೂರಿನಲ್ಲಿ (Mangaluru) ಪ್ರತಿಕ್ರಿಯೆ (Ut Khader Statement) ನೀಡಿದ್ದಾರೆ. ‘ಸಂವಿಧಾನಕ್ಕೆ ವಿರುದ್ಧವಾದ ಎಲ್ಲಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹ ಮಾಡಿದ್ದಾರೆ.

UT Khadar, Congress leader, Ex Minister

ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಸಂವಿಧಾನಕ್ಕೆ ವಿರುದ್ಧವಾಗಿರುವ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ಸಮಾನ ಕ್ರಮ ಕೈಗೊಳ್ಳಲಿ. ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಯಾರೆಲ್ಲ ಕೋಮು ದ್ವೇಷ, ದ್ವೇಷ ಸಮಾಜ, ಪರಸ್ಪರ ಅವಿಶ್ವಾಸ ಮೂಡಿಸುವುದು, ಪರಸ್ಪರ ಹಲ್ಲೆ ಕೊಲೆ ಮಾಡುವ ಯಾವುದೇ ಸಂಘ ಸಂಸ್ಥೆಗಳ ಮೇಲೆ ಸಮಾನ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸ ವಿಪಕ್ಷ ಉಪನಾಯಕ ಯು.ಟಿ ಖಾದರ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ : Secular Tv Top Stories : ದೇಶ ಒಡೆಯುವ, ದರ್ಬಲಗೊಳಿಸುವುದರಲ್ಲಿಯೇ ಬಿಜೆಪಿಗೆ ನಂಬಿಕೆ : ದೇಶದಲ್ಲಿ ಐದು ವರ್ಷ ಪಿಎಫ್ಐ ಬ್ಯಾನ್ | ಬಿಜೆಪಿಗೆ ಲಂಚ, ಮಂಚವೇ ಬಳುವಳಿ

ತಾರತಮ್ಯ ಮಾಡದೇ ಕ್ರಮ ಕೈಗೊಳ್ಳಿ..!

UT Khadar, Congress leader, Ex Minister

ತಾರತಮ್ಯ ಮಾಡದೇ ಎಲ್ಲಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಕೋಮು ದ್ವೇಷದಿಂದ ಹತ್ಯೆಗಳಾದ ಒಂದು ಪ್ರಕರಣವನ್ನು ಮಾತ್ರ ಎನ್​ಐಎಗೆ ನೀಡಲಾಗಿದೆ. ಒಂದು ಪ್ರಕರಣದಲ್ಲಿ ಮಾತ್ರ ಪರಿಹಾರ ನೀಡಲಾಗಿದೆ. ಈ ವಿಚಾರದಲ್ಲಿ ಕೂಡ ತಾರತಮ್ಯ, ದ್ವೇಷ ಇಲ್ಲದೇ, ಯಾರಿಗೂ ಅನ್ಯಾಯ ಮಾಡದೆ ಯಾರು ಇಂತಹ ಕೃತ್ಯಗಳನ್ನು ಮಾಡುತ್ತಾರೆಯೋ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.

ಕರ್ನಾಟಕ ಸೇರಿ 6 ರಾಜ್ಯಕ್ಕೆ ‘ಗುಪ್ತಚರ’ ಅಲರ್ಟ್

ದೇಶದಲ್ಲಿ ಪಿಎಫ್‌ಐ ಸಂಘಟನೆಯನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಗುಪ್ತಚರ ಇಲಾಖೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

PFI Ban In India

ಇದನ್ನೂ ಓದಿ : Central Govt bans PFI : ಪಿಎಫ್ಐ ನಿಷೇಧ : ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ..!

ರಾಜ್ಯದ ಜೊತೆಗೆ ಕೇರಳ, ತಮಿಳುನಾಡು, ಆಂಧ್ರ, ಮಹಾರಾಷ್ಟ್ರ, ತೆಲಂಗಾಣಕ್ಕೆ ರೆಡ್ ಅಲರ್ಟ್‌ ಸೂಚನೆ ನೀಡಿದ್ದು, ಪ್ರತಿಭಟನೆಗೆ ಅವಕಾಶ ನೀಡಬೇಡಿ, ಯಾವುದೇ ಗಲಭೆ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಏನಿದೆ..?

  • ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಎಲ್ಲಾ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿದ ಕೇಂದ್ರ ಸರ್ಕಾರ
  • ಪಿಎಫ್ಐ ಮತ್ತು ಅದರ ಅಂಗಸಂಸ್ಥೆಗಲು ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯ ಸಂಘಟನೆಯಾಗಿ ಬಹಿರಂಗವಾಗಿ ಕಾರ್ಯನಿರ್ವಹಿಸುತ್ತವೆ.
  • ಆದರೆ, ಅವರು ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ದುರ್ಬಲಗೊಳಿಸಲು ಮತ್ತು ಸಂಪೂರ್ಣ ಅಗೌರವವನ್ನು ತೋರಿಸಲು ಕೆಲಸ ಮಾಡುವ ಸಮಾಜದ ನಿರ್ದಿಷ್ಟ ವರ್ಗವನ್ನು ಆಮೂಲಾಗ್ರಗೊಳಿಸಲು ರಹಸ್ಯ ಕಾರ್ಯಸೂಚಿಯನ್ನು ಅನುಸರಿಸುತ್ತಿದ್ದಾರೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post
Central Govt bans PFI : ಪಿಎಫ್ಐ ಬ್ಯಾನ್ ಬಗ್ಗೆ ಸಿದ್ರಾಮಯ್ಯಗೆ ಅಂದೇ ತಿಳಿಸಿದ್ದೆ : ಬೇರೆ ಹೆಸರಿನಲ್ಲಿ ಪಿಎಫ್ಐ ಬಂದ್ರೆ ‘ನಮ್ಮ ಸಿಂಹ’ ಬಿಡಲ್ಲ ಎಂದ ಈಶ್ವರಪ್ಪ

Central Govt bans PFI : ಪಿಎಫ್ಐ ಬ್ಯಾನ್ ಬಗ್ಗೆ ಸಿದ್ರಾಮಯ್ಯಗೆ ಅಂದೇ ತಿಳಿಸಿದ್ದೆ : ಬೇರೆ ಹೆಸರಿನಲ್ಲಿ ಪಿಎಫ್ಐ ಬಂದ್ರೆ 'ನಮ್ಮ ಸಿಂಹ' ಬಿಡಲ್ಲ ಎಂದ ಈಶ್ವರಪ್ಪ

Bigg Boss Kannada 9: ಬಿಗ್​ ಬಾಸ್ ಪ್ರೋಮೋ.. ರೂಪೇಶ್​ ರಾಜಣ್ಣ ಅವರ ನೀರಿನ ಪಾಠಕ್ಕೆ ಪ್ರಶಾಂತ್​ ಸಂಬರಗಿ  ಫುಲ್ ಗರಂ…!

Bigg Boss Kannada 9: ಬಿಗ್​ ಬಾಸ್ ಪ್ರೋಮೋ.. ರೂಪೇಶ್​ ರಾಜಣ್ಣ ಅವರ ನೀರಿನ ಪಾಠಕ್ಕೆ ಪ್ರಶಾಂತ್​ ಸಂಬರಗಿ ಫುಲ್ ಗರಂ...!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist