Secular TV
Saturday, May 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

Secular TVbySecular TV
A A
Reading Time: 1 min read
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
0
SHARES
Share to WhatsappShare on FacebookShare on Twitter

ಬೆಂಗಳೂರು: ಇಲ್ಲಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು ಇಂದು ನನ್ನ ಜೀವನದಲ್ಲಿ ಬಹಳ ನೆನಪಿನಲ್ಲಿ ಉಳಿಯಲಿರುವ ದಿನ. ಕಾರಣ ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ ದಿನ. ನಿಮ್ಮ ಕುಟುಂಬದ ಸದಸ್ಯನಾಗಿ ನಾನು ಇಲ್ಲಿ ನಿಂತಿದ್ದೇನೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ. ನೀವು ಸ್ವಾಭಿಮಾನದ ಬದುಕು ನಡೆಸುತ್ತಿದ್ದೀರಿ. ನೀವು ದೇಶ ಹಾಗೂ ಜನ ಸೇವಕರು. ಮಧ್ಯಮವರ್ಗ ಹಾಗೂ ಜನ ಸಾಮಾನ್ಯರ ಸಾರಥಿಗಳು.

ಇಡೀ ಪ್ರಪಂಚದಲ್ಲಿ ಈ ವರ್ಗಕ್ಕೆ ಜಾತಿ, ಧರ್ಮದ ಬೇಧವಿಲ್ಲ. ಜನ ಎಲ್ಲಿಗೆ ತಲುಪಬೇಕೋ ಅಲ್ಲಿಗೆ ತಲುಪಿಸುವ ಪವಿತ್ರ ಕೆಲಸ ಮಾಡಿಕೊಂಡು ಬಂದಿದ್ದೀರಿ. ನಾನು ಆಗಾಗ್ಗೆ, ಅರ್ಚಕನ ಪ್ರಭಾವದಿಂದ ಶಿಲೆಯಲ್ಲೂ ಶಂಕರನನ್ನು ಕಾಣಬಹುದು ಎಂಬ ಮಾತು ಹೇಳುತ್ತಿರುತ್ತೇನೆ. ಅದರಂತೆ ಒಬ್ಬ ವ್ಯಕ್ತಿ ಸಾಧನೆಗೆ ನೀವು ಸಂಪರ್ಕದ ವ್ಯವಸ್ಥೆಯಾಗಿದ್ದೀರಿ. ಜನರ ನಂಬಿಕೆ ಗಳಿಸಿದ್ದೀರಿ. ನಿಮಗೆ ಕೋಟಿ ಧನ್ಯವಾದಗಳು ಎಂದರು.

ಇತ್ತೀಚೆಗೆ ನಡೆಯುತ್ತಿರುವ ಸಮೀಕ್ಷೆಗಳಲ್ಲಿ ಶೇ.80 ರಷ್ಟು ಜನ ಕಾಂಗ್ರೆಸ್ ಪಕ್ಷದ ಪರ ಒಲವು ತೋರಿಸುತ್ತಿದ್ದಾರೆ. ನೀವು ದಿನ ನಿತ್ಯ ಗ್ಯಾಸ್, ಡೀಸೆಲ್ ಮೂಲಕ ಗಾಡಿ ಚಾಲನೆ ಮಾಡುತ್ತಿದ್ದು, ಬೆಲೆ ಏರಿಕೆಯಿಂದ ಸರ್ಕಾರ ನಿಮ್ಮ ಜೇಬನ್ನು ದಿನನಿತ್ಯ ಪಿಕ್ ಪಾಕೆಟ್ ಮಾಡುತ್ತಿದೆ.

ಕೋವಿಡ್ ಸಮಯದಲ್ಲಿ ನಿಮ್ಮ ಬದುಕಿನ ಮೇಲೆ ಬರೆ ಹಾಕಿದರು. ಈ ಸಮಯದಲ್ಲಿ ನಾವು ಚಾಲಕರಿಗೆ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹ ಮಾಡಿದೆವು. ಪ್ರತಿ ತಿಂಗಳು10 ಸಾವಿರ ರೂ. ಪರಿಹಾರ ನೀಡುವಂತೆ ಕೇಳಿದೆವು. ಆದರೆ ಈ ಸರ್ಕಾರ 5 ಸಾವಿರ ಘೋಷಣೆ ಮಾಡಿ, ಒಂದು ತಿಂಗಳೂ ಅದನ್ನು ಸರಿಯಾಗಿ ನೀಡಲಿಲ್ಲ.

ನಮ್ಮ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಅವರು ಪಕ್ಷದಲ್ಲಿ ಚಾಲಕರ ವಿಭಾಗ ಆರಂಭಿಸಬೇಕು ಎಂದು ಸಲಹೆ ನೀಡಿದರು. ಅವರ ಸಲಹೆಯಂತೆ ಪಕ್ಷದಲ್ಲಿ ಚಾಲಕರ ಘಟಕ ಆಂರಂಭಿಸಿದ್ದೇವೆ. ಆ ಮೂಲಕ ನಿಮ್ಮ ಮನೆ ಸದಸ್ಯರಾಗಿದ್ದೇವೆ ಎಂದರು.

ಬೆಲೆ ಏರಿಕೆಯಿಂದ ಪರದಾಡುತ್ತಿರುವ ಜನರಿಗೆ ಸಹಾಯ ಮಾಡಲು ಕಾಂಗ್ರೆಸ್ ಪಕ್ಷ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆ. ಗೃಹಜ್ಯೋತಿ ಕಾರ್ಯಕ್ರಮದ ಮೂಲಕ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಮುಂದಿನ ಜೂನ್ ನಂತರ ಚಾಲಕರು ಯಾರೂ ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಅದೇ ರೀತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಪ್ರೋತ್ಸಾಹ ಧನ ನೀಡುತ್ತೇವೆ. ಇನ್ನು ಬಡ ಕುಟುಂಬಗಳ ಪ್ರತಿ ಸದಸ್ಯರಿಗೆ ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಉಚಿತ ಅಕ್ಕಿ ನೀಡಲಾಗುವುದು. ಇನ್ನು ನಿರುದ್ಯೋಗಿ ಯುವಕರಿಗೆ ನೆರವು ನೀಡಲು ಪದವೀಧರ ಯುವಕರಿಗೆ 3 ಸಾವಿರ ಹಾಗೂ ಡಿಪ್ಲೋಮಾ ಮಾಡಿರುವವರಿಗೆ ಪ್ರತಿ ತಿಂಗಳು 1500 ರೂ.ಗಳನ್ನು ನೀಡಲಾಗುವುದು.

ಪೊಲೀಸರು ನಿಮಗೆ ನೀಡುತ್ತಿರುವ ಕಿರುಕುಳ ತಪ್ಪಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದೆ ನಿಮ್ಮ ಕಾಂಗ್ರೆಸ್ ಸರ್ಕಾರ ಬರಲಿದೆ. ನಿಮ್ಮ ಹೋರಾಟದ ದಿಕ್ಕು ಮೇ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ತರುವತ್ತ ಇರಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಆಟೋಗಳ ಮೇಲೆ ಹಾಕಿಕೊಂಡು ಪ್ರಚಾರ ಮಾಡುತ್ತಿರುವವರಿಗೆ ಧನ್ಯವಾದಗಳು. ಈ ಹೊಸ ವರ್ಷದ ಸಂದರ್ಭದಲ್ಲಿ ನಿಮಗೆ ಒಳ್ಳೆಯದಾಗಲಿ, ನಾನು ನಮ್ಮ ಪಕ್ಷದ ನಾಯಕರೆಲ್ಲರೂ ನಿಮ್ಮ ಜತೆ ಇರುತ್ತೇವೆ ಎಂದು ಭರವಸೆ ನೀಡಿದರು.

RECOMMENDED

ಸಿಎಂ ಆಗಿ ಸಿದ್ದರಾಮಯ್ಯ , ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ; ಕೆಲ ಗಂಟೆಗಳಲ್ಲೇ 5 ಗ್ಯಾಂರಂಟಿ ಘೋಷಣೆ ಮಾಡಲಿರುವ ಸಿದ್ದು ಸರ್ಕಾರ

ಸಿಎಂ ಆಗಿ ಸಿದ್ದರಾಮಯ್ಯ , ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ; ಕೆಲ ಗಂಟೆಗಳಲ್ಲೇ 5 ಗ್ಯಾಂರಂಟಿ ಘೋಷಣೆ ಮಾಡಲಿರುವ ಸಿದ್ದು ಸರ್ಕಾರ

May 20, 2023
ಕೊನೆಗೂ ಗೊಂದಲಕ್ಕೆ ಅಂತ್ಯ ಹಾಡಿದ ಹೈಕಮಾಂಡ್‌- ಸಿಎಂ ಆಗಿ ಸಿದ್ದು ಆಯ್ಕೆ- ಹಠ ಹಿಡಿದಿದ್ದ ಡಿಕೆಶಿ ಡಿಸಿಎಂ ಸ್ಥಾನಕ್ಕೆ  ಒಪ್ಪಿಗೆ ನೀಡಿದ್ದು ಹೇಗೆ?

ಕೊನೆಗೂ ಗೊಂದಲಕ್ಕೆ ಅಂತ್ಯ ಹಾಡಿದ ಹೈಕಮಾಂಡ್‌- ಸಿಎಂ ಆಗಿ ಸಿದ್ದು ಆಯ್ಕೆ- ಹಠ ಹಿಡಿದಿದ್ದ ಡಿಕೆಶಿ ಡಿಸಿಎಂ ಸ್ಥಾನಕ್ಕೆ ಒಪ್ಪಿಗೆ ನೀಡಿದ್ದು ಹೇಗೆ?

May 18, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • ಅಭಿವೃದ್ಧಿಯ ಹರಿಕಾರ ಸರ್ ಮಿರ್ಜಾ ಇಸ್ಮಾಯಿಲ್ ಜೀವನ ಕಥನ

    0 shares
    Share 0 Tweet 0

Related Posts

ಸಿಎಂ ಆಗಿ ಸಿದ್ದರಾಮಯ್ಯ , ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ; ಕೆಲ ಗಂಟೆಗಳಲ್ಲೇ 5 ಗ್ಯಾಂರಂಟಿ ಘೋಷಣೆ ಮಾಡಲಿರುವ ಸಿದ್ದು ಸರ್ಕಾರ
Just-In

ಸಿಎಂ ಆಗಿ ಸಿದ್ದರಾಮಯ್ಯ , ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ; ಕೆಲ ಗಂಟೆಗಳಲ್ಲೇ 5 ಗ್ಯಾಂರಂಟಿ ಘೋಷಣೆ ಮಾಡಲಿರುವ ಸಿದ್ದು ಸರ್ಕಾರ

May 20, 2023
ಕೊನೆಗೂ ಗೊಂದಲಕ್ಕೆ ಅಂತ್ಯ ಹಾಡಿದ ಹೈಕಮಾಂಡ್‌- ಸಿಎಂ ಆಗಿ ಸಿದ್ದು ಆಯ್ಕೆ- ಹಠ ಹಿಡಿದಿದ್ದ ಡಿಕೆಶಿ ಡಿಸಿಎಂ ಸ್ಥಾನಕ್ಕೆ  ಒಪ್ಪಿಗೆ ನೀಡಿದ್ದು ಹೇಗೆ?
Politics

ಕೊನೆಗೂ ಗೊಂದಲಕ್ಕೆ ಅಂತ್ಯ ಹಾಡಿದ ಹೈಕಮಾಂಡ್‌- ಸಿಎಂ ಆಗಿ ಸಿದ್ದು ಆಯ್ಕೆ- ಹಠ ಹಿಡಿದಿದ್ದ ಡಿಕೆಶಿ ಡಿಸಿಎಂ ಸ್ಥಾನಕ್ಕೆ ಒಪ್ಪಿಗೆ ನೀಡಿದ್ದು ಹೇಗೆ?

May 18, 2023
ನನ್ನನ್ನು ಜೈಲಿಗೆ ಹಾಕಿದ್ರೂ ನಾನು ಹೆದರಲ್ಲ : ರಾಹುಲ್ ಗಾಂಧಿ ಕಿಡಿ
Karnataka

ನನ್ನನ್ನು ಜೈಲಿಗೆ ಹಾಕಿದ್ರೂ ನಾನು ಹೆದರಲ್ಲ : ರಾಹುಲ್ ಗಾಂಧಿ ಕಿಡಿ

April 16, 2023
ಪೊಲೀಸರ ಸಮ್ಮುಖದಲ್ಲಿ ಅತಿಕ್ ಅಹ್ಮದ್ ಹತ್ಯೆ: ಪೋಲೀಸ್ ಕಸ್ಟಡಿಯಲ್ಲಿಯೇ ಪೂರ್ವನಿಯೋಜಿತವಾಗಿ ಸಂಚನ್ನು ರೂಪಿಸಿ ಕೊಲ್ಲಲಾಗಿದೆಯೇ?
Crime

ಪೊಲೀಸರ ಸಮ್ಮುಖದಲ್ಲಿ ಅತಿಕ್ ಅಹ್ಮದ್ ಹತ್ಯೆ: ಪೋಲೀಸ್ ಕಸ್ಟಡಿಯಲ್ಲಿಯೇ ಪೂರ್ವನಿಯೋಜಿತವಾಗಿ ಸಂಚನ್ನು ರೂಪಿಸಿ ಕೊಲ್ಲಲಾಗಿದೆಯೇ?

April 16, 2023
Atiq ahmad and ashraf murder: ಪೊಲೀಸ್‌ ಹಾಗೂ ಮಾಧ್ಯಮದ ಸಮ್ಮಖದಲ್ಲೇ ಗುಂಡು ಹಾರಿಸಿ ಗ್ಯಾಂಗ್‌ಸ್ಟರ್ ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರನ ಹತ್ಯೆ
Crime

Atiq ahmad and ashraf murder: ಪೊಲೀಸ್‌ ಹಾಗೂ ಮಾಧ್ಯಮದ ಸಮ್ಮಖದಲ್ಲೇ ಗುಂಡು ಹಾರಿಸಿ ಗ್ಯಾಂಗ್‌ಸ್ಟರ್ ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರನ ಹತ್ಯೆ

April 15, 2023
Ex CM Jagadish Shettar: ಗುಜರಾತ್ ಫಲಿತಾಂಶ ರಾಜ್ಯದ ಚುನಾವಣೆಗೆ ಬೂಸ್ಟರ್..!
Just-In

Jagadish Shettar Resign: ಬಿಜೆಪಿಯ ಮತ್ತೊಂದು ವಿಕೆಟ್‌ ಪನತ; ಕಮಲಕ್ಕೆ ಗುಡ್‌ ಬೈ ಹೇಳಿದ ಜಗದೀಶ್‌ ಶೆಟ್ಟರ್

April 15, 2023
Top Stories : ದೇಶದಲ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಬಲಿಷ್ಠ |ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಆಗಮನ
Just-In

Karnataka Assembly Elections 2023: ಕಾಂಗ್ರೆಸ್‌ ಮೂರನೇ ಪಟ್ಟಿ ರಿಲೀಸ್‌: ಕೋಲಾರಿದಿಂದ ಕೊತ್ತೂರು ಮಂಜುನಾಥ್‌, ಅಥಣಿಯಿಂದ ಸವದಿಗೆ ಟಿಕೆಟ್‌

April 15, 2023
Rajiv Gandhi Assassination Case : ರಾಜೀವ್ ಗಾಂಧಿ ಹತ್ಯೆ ಪ್ರಕರಣ : ಸುಪ್ರೀಂಕೋರ್ಟ್‌ನಿಂದ ಕೇಂದ್ರ-ತಮಿಳುನಾಡು ಸರ್ಕಾರಕ್ಕೆ  ನೋಟಿಸ್​
Just-In

Karnataka Muslim Reservation: ಮುಸ್ಲಿಂ ಮೀಸಲಾತಿ ರದ್ದು: ಅರ್ಜಿ ವಿಚಾರಣೆ ನಡೆಸಿದ ಸುಪ್ರೀಕೋರ್ಟ್ ಹೇಳಿದ್ದೇನು? ಇಲ್ಲಿದೆ ನೋಡಿ ವಾದ-ಪ್ರತಿವಾದದ ಡಿಟೇಲ್ಸ್‌

April 13, 2023
Next Post
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist